‘ಚೌಕಟ್ಟು’ಸಿನಿಮಾ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಡೆತ್ನೋಟ್ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಆತ್ಮಹತ್ಯೆ ಸಾಕಷ್ಟು ಅನುಮಾನ ಮೂಡಿಸಿದೆ.
ಬೆಂಗಳೂರು (ಅ. 02): ‘ಚೌಕಟ್ಟು’ಸಿನಿಮಾ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಡೆತ್ನೋಟ್ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಆತ್ಮಹತ್ಯೆ ಸಾಕಷ್ಟು ಅನುಮಾನ ಮೂಡಿಸಿದೆ.
ಸೌಜನ್ಯ ಅವರ ತಂದೆ ಮಾದಪ್ಪ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಟ ವಿವೇಕ್ ಎಂಬುವವರು ನನ್ನ ಮಗಳಿಗೆ ಮದುವೆಯಾಗು ಎಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಿದ್ದಾರೆ. ಇದೀಗ ನಟ ವಿವೇಕ್ ಹಾಗೂ ಸೌಜನ್ಯ ಪಿಎ ಮಹೇಶ್ರನ್ನು ಬಂಧಿಸಲಾಗಿದೆ.