25 ರ ಚೆಲುವೆ, ಬಣ್ಣದ ಜಗತ್ತಿನ ಕನಸು, ಯುವಕನ ಪರಿಚಯ, ದುರಂತವಾಯ್ತು ಬದುಕು!

25 ರ ಚೆಲುವೆ, ಬಣ್ಣದ ಜಗತ್ತಿನ ಕನಸು, ಯುವಕನ ಪರಿಚಯ, ದುರಂತವಾಯ್ತು ಬದುಕು!

Published : Oct 02, 2021, 02:31 PM ISTUpdated : Oct 02, 2021, 03:18 PM IST

‘ಚೌಕಟ್ಟು’ಸಿನಿಮಾ ನಟಿ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಆತ್ಮಹತ್ಯೆ ಸಾಕಷ್ಟು ಅನುಮಾನ ಮೂಡಿಸಿದೆ. 

ಬೆಂಗಳೂರು (ಅ. 02): ‘ಚೌಕಟ್ಟು’ಸಿನಿಮಾ ನಟಿ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಆತ್ಮಹತ್ಯೆ ಸಾಕಷ್ಟು ಅನುಮಾನ ಮೂಡಿಸಿದೆ.

ಸೌಜನ್ಯ ಅವರ ತಂದೆ ಮಾದಪ್ಪ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಟ ವಿವೇಕ್ ಎಂಬುವವರು ನನ್ನ ಮಗಳಿಗೆ ಮದುವೆಯಾಗು ಎಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಿದ್ದಾರೆ. ಇದೀಗ ನಟ ವಿವೇಕ್ ಹಾಗೂ ಸೌಜನ್ಯ ಪಿಎ ಮಹೇಶ್‌ರನ್ನು ಬಂಧಿಸಲಾಗಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?