25 ರ ಚೆಲುವೆ, ಬಣ್ಣದ ಜಗತ್ತಿನ ಕನಸು, ಯುವಕನ ಪರಿಚಯ, ದುರಂತವಾಯ್ತು ಬದುಕು!

25 ರ ಚೆಲುವೆ, ಬಣ್ಣದ ಜಗತ್ತಿನ ಕನಸು, ಯುವಕನ ಪರಿಚಯ, ದುರಂತವಾಯ್ತು ಬದುಕು!

Published : Oct 02, 2021, 02:31 PM ISTUpdated : Oct 02, 2021, 03:18 PM IST

‘ಚೌಕಟ್ಟು’ಸಿನಿಮಾ ನಟಿ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಆತ್ಮಹತ್ಯೆ ಸಾಕಷ್ಟು ಅನುಮಾನ ಮೂಡಿಸಿದೆ. 

ಬೆಂಗಳೂರು (ಅ. 02): ‘ಚೌಕಟ್ಟು’ಸಿನಿಮಾ ನಟಿ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಜನ್ಯ ಆತ್ಮಹತ್ಯೆ ಸಾಕಷ್ಟು ಅನುಮಾನ ಮೂಡಿಸಿದೆ.

ಸೌಜನ್ಯ ಅವರ ತಂದೆ ಮಾದಪ್ಪ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಟ ವಿವೇಕ್ ಎಂಬುವವರು ನನ್ನ ಮಗಳಿಗೆ ಮದುವೆಯಾಗು ಎಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಿದ್ದಾರೆ. ಇದೀಗ ನಟ ವಿವೇಕ್ ಹಾಗೂ ಸೌಜನ್ಯ ಪಿಎ ಮಹೇಶ್‌ರನ್ನು ಬಂಧಿಸಲಾಗಿದೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!