ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ  ಕರುನಾಡು?

ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ ಕರುನಾಡು?

Published : May 28, 2025, 12:06 PM IST
ದೇಶಾದ್ಯಂತ ಮಳೆಯ ಅಬ್ಬರದಿಂದ ಹಲವು ರಾಜ್ಯಗಳಲ್ಲಿ ಸಾವು-ನೋವು ಮತ್ತು ಆಸ್ತಿ ಹಾನಿಗಳು ಸಂಭವಿಸಿವೆ. ತೆಲಂಗಾಣ, ದೆಹಲಿ, ಕೇರಳ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಹಲವು ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿದೆ.

ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಮಳೆ ರೌದ್ರನರ್ತನ ಮುಂದುವರೆದಿದೆ. ತೆಲಂಗಾಣ, ದೆಹಲಿ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಮುಂಗಾರು ಜೋರಾಗಿನೇ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಸಾವು-ನೋವು ಸಂಭವಿಸಿವೆ. ಇನ್ನು ಕೆಲ ರಾಜ್ಯಗಳಲ್ಲಿ ಆಸ್ತಿ ಹಾನಿಯೂ ಆಗಿದೆ. ಹಗೆನೇ ರಾಜ್ಯದಲ್ಲೂ ಸಹ ಮಳೆ ಮುಂದುವರೆದಿದ್ದು ಇಲ್ಲೂ ಆಸ್ತಿ ಹಾನಿಯುಂಟಾಗಿದೆ? ಇದೆಲ್ಲವನ್ನು ತಿಳಿಯೋದೇ ಈ ಕ್ಷಣದ ವಿಶೇಷ  ಮೃತ್ಯು ಮಳೆ. 

ಮಹಾರಾಷ್ಟ್ರದಲ್ಲಿ ಏಳು ಮತ್ತು ತಮಿಳುನಾಡಿನಲ್ಲಿ ಮೂವರು ಮಳೆಗೆ ಬಲಿಯಾಗಿದ್ದಾರೆ. ಮಳೆ ಹೆಚ್ಚು ಸುರಿದ ಕಡೆಗಳಲ್ಲಿ ದೊಡ್ಡ ಪ್ರಮಾಣದ ಆಸ್ತಿ ಹಾನಿಯೂ ಆಗಿದೆ. ಇದೆಲ್ಲವೂ ದೇಶದ ಬೇರೆ ರಾಜ್ಯಗಲ್ಲಿನ ಮಳೆ ರಿಪೋರ್ಟ್​ ಆಯ್ತು. ಇಂದು ಬೆಂಗಳೂರಿಗೆ ಮಳೆರಾಯ ಒಂದಿಷ್ಟು ವಿರಾಮ ನೀಡಿದ್ದಾನೆ. ಆದ್ರೆ ಬೆಂಗಳೂರು ಹೊರತು ಪಡಿಸಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮುಂಗಾರು ಜೋರಾಗಿನೇ ಸುರಿದಿದೆ. ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಅನ್ನೋದನ್ನು ಇಲ್ಲಿ ನೋಡೋಣ. 

ರಾಜ್ಯದ ಇನ್ನು ಕೆಲ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾಡ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಇನ್ನೂ ಅನೇಕ ಜಿಲ್ಲೆಗಳಲ್ಲಿ ಇಂದು ದೊಡ್ಡ ಪ್ರಮಾಣದ ಮಳೆಯಾಗಿದೆ. ಮಳೆಯಿಂದಾಗಿ ಇಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದವು. ಈ ತಿಂಗಳ ಅಂತ್ಯದವರೆಗೂ ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಯಾವೆಲ್ಲ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕು ಅನ್ನೋದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ಇದಾಗಿತ್ತು.

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more