ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ  ಕರುನಾಡು?

ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ ಕರುನಾಡು?

Published : May 28, 2025, 12:06 PM IST
ದೇಶಾದ್ಯಂತ ಮಳೆಯ ಅಬ್ಬರದಿಂದ ಹಲವು ರಾಜ್ಯಗಳಲ್ಲಿ ಸಾವು-ನೋವು ಮತ್ತು ಆಸ್ತಿ ಹಾನಿಗಳು ಸಂಭವಿಸಿವೆ. ತೆಲಂಗಾಣ, ದೆಹಲಿ, ಕೇರಳ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಹಲವು ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿದೆ.

ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಮಳೆ ರೌದ್ರನರ್ತನ ಮುಂದುವರೆದಿದೆ. ತೆಲಂಗಾಣ, ದೆಹಲಿ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಮುಂಗಾರು ಜೋರಾಗಿನೇ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಸಾವು-ನೋವು ಸಂಭವಿಸಿವೆ. ಇನ್ನು ಕೆಲ ರಾಜ್ಯಗಳಲ್ಲಿ ಆಸ್ತಿ ಹಾನಿಯೂ ಆಗಿದೆ. ಹಗೆನೇ ರಾಜ್ಯದಲ್ಲೂ ಸಹ ಮಳೆ ಮುಂದುವರೆದಿದ್ದು ಇಲ್ಲೂ ಆಸ್ತಿ ಹಾನಿಯುಂಟಾಗಿದೆ? ಇದೆಲ್ಲವನ್ನು ತಿಳಿಯೋದೇ ಈ ಕ್ಷಣದ ವಿಶೇಷ  ಮೃತ್ಯು ಮಳೆ. 

ಮಹಾರಾಷ್ಟ್ರದಲ್ಲಿ ಏಳು ಮತ್ತು ತಮಿಳುನಾಡಿನಲ್ಲಿ ಮೂವರು ಮಳೆಗೆ ಬಲಿಯಾಗಿದ್ದಾರೆ. ಮಳೆ ಹೆಚ್ಚು ಸುರಿದ ಕಡೆಗಳಲ್ಲಿ ದೊಡ್ಡ ಪ್ರಮಾಣದ ಆಸ್ತಿ ಹಾನಿಯೂ ಆಗಿದೆ. ಇದೆಲ್ಲವೂ ದೇಶದ ಬೇರೆ ರಾಜ್ಯಗಲ್ಲಿನ ಮಳೆ ರಿಪೋರ್ಟ್​ ಆಯ್ತು. ಇಂದು ಬೆಂಗಳೂರಿಗೆ ಮಳೆರಾಯ ಒಂದಿಷ್ಟು ವಿರಾಮ ನೀಡಿದ್ದಾನೆ. ಆದ್ರೆ ಬೆಂಗಳೂರು ಹೊರತು ಪಡಿಸಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮುಂಗಾರು ಜೋರಾಗಿನೇ ಸುರಿದಿದೆ. ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಅನ್ನೋದನ್ನು ಇಲ್ಲಿ ನೋಡೋಣ. 

ರಾಜ್ಯದ ಇನ್ನು ಕೆಲ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾಡ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಇನ್ನೂ ಅನೇಕ ಜಿಲ್ಲೆಗಳಲ್ಲಿ ಇಂದು ದೊಡ್ಡ ಪ್ರಮಾಣದ ಮಳೆಯಾಗಿದೆ. ಮಳೆಯಿಂದಾಗಿ ಇಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದವು. ಈ ತಿಂಗಳ ಅಂತ್ಯದವರೆಗೂ ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಯಾವೆಲ್ಲ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕು ಅನ್ನೋದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ಇದಾಗಿತ್ತು.

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more