ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ  ಕರುನಾಡು?

ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ ಕರುನಾಡು?

Published : May 28, 2025, 12:06 PM IST
ದೇಶಾದ್ಯಂತ ಮಳೆಯ ಅಬ್ಬರದಿಂದ ಹಲವು ರಾಜ್ಯಗಳಲ್ಲಿ ಸಾವು-ನೋವು ಮತ್ತು ಆಸ್ತಿ ಹಾನಿಗಳು ಸಂಭವಿಸಿವೆ. ತೆಲಂಗಾಣ, ದೆಹಲಿ, ಕೇರಳ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಹಲವು ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿದೆ.

ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಮಳೆ ರೌದ್ರನರ್ತನ ಮುಂದುವರೆದಿದೆ. ತೆಲಂಗಾಣ, ದೆಹಲಿ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಮುಂಗಾರು ಜೋರಾಗಿನೇ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಸಾವು-ನೋವು ಸಂಭವಿಸಿವೆ. ಇನ್ನು ಕೆಲ ರಾಜ್ಯಗಳಲ್ಲಿ ಆಸ್ತಿ ಹಾನಿಯೂ ಆಗಿದೆ. ಹಗೆನೇ ರಾಜ್ಯದಲ್ಲೂ ಸಹ ಮಳೆ ಮುಂದುವರೆದಿದ್ದು ಇಲ್ಲೂ ಆಸ್ತಿ ಹಾನಿಯುಂಟಾಗಿದೆ? ಇದೆಲ್ಲವನ್ನು ತಿಳಿಯೋದೇ ಈ ಕ್ಷಣದ ವಿಶೇಷ  ಮೃತ್ಯು ಮಳೆ. 

ಮಹಾರಾಷ್ಟ್ರದಲ್ಲಿ ಏಳು ಮತ್ತು ತಮಿಳುನಾಡಿನಲ್ಲಿ ಮೂವರು ಮಳೆಗೆ ಬಲಿಯಾಗಿದ್ದಾರೆ. ಮಳೆ ಹೆಚ್ಚು ಸುರಿದ ಕಡೆಗಳಲ್ಲಿ ದೊಡ್ಡ ಪ್ರಮಾಣದ ಆಸ್ತಿ ಹಾನಿಯೂ ಆಗಿದೆ. ಇದೆಲ್ಲವೂ ದೇಶದ ಬೇರೆ ರಾಜ್ಯಗಲ್ಲಿನ ಮಳೆ ರಿಪೋರ್ಟ್​ ಆಯ್ತು. ಇಂದು ಬೆಂಗಳೂರಿಗೆ ಮಳೆರಾಯ ಒಂದಿಷ್ಟು ವಿರಾಮ ನೀಡಿದ್ದಾನೆ. ಆದ್ರೆ ಬೆಂಗಳೂರು ಹೊರತು ಪಡಿಸಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮುಂಗಾರು ಜೋರಾಗಿನೇ ಸುರಿದಿದೆ. ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಅನ್ನೋದನ್ನು ಇಲ್ಲಿ ನೋಡೋಣ. 

ರಾಜ್ಯದ ಇನ್ನು ಕೆಲ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾಡ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಇನ್ನೂ ಅನೇಕ ಜಿಲ್ಲೆಗಳಲ್ಲಿ ಇಂದು ದೊಡ್ಡ ಪ್ರಮಾಣದ ಮಳೆಯಾಗಿದೆ. ಮಳೆಯಿಂದಾಗಿ ಇಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದವು. ಈ ತಿಂಗಳ ಅಂತ್ಯದವರೆಗೂ ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಯಾವೆಲ್ಲ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕು ಅನ್ನೋದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ಇದಾಗಿತ್ತು.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more