ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ  ಕರುನಾಡು?

ಶತಮಾನದ ಮಹಾಮಳೆಗೆ ಮುಳುಗಿದ ಮುಂಬೈ! ವರುಣನ ಚಕ್ರವ್ಯೂಹದಲ್ಲಿ ಬಂಧಿಯಾಗುತ್ತಾ ಕರುನಾಡು?

Published : May 28, 2025, 12:06 PM IST
ದೇಶಾದ್ಯಂತ ಮಳೆಯ ಅಬ್ಬರದಿಂದ ಹಲವು ರಾಜ್ಯಗಳಲ್ಲಿ ಸಾವು-ನೋವು ಮತ್ತು ಆಸ್ತಿ ಹಾನಿಗಳು ಸಂಭವಿಸಿವೆ. ತೆಲಂಗಾಣ, ದೆಹಲಿ, ಕೇರಳ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಹಲವು ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿದೆ.

ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಮಳೆ ರೌದ್ರನರ್ತನ ಮುಂದುವರೆದಿದೆ. ತೆಲಂಗಾಣ, ದೆಹಲಿ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಮುಂಗಾರು ಜೋರಾಗಿನೇ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಸಾವು-ನೋವು ಸಂಭವಿಸಿವೆ. ಇನ್ನು ಕೆಲ ರಾಜ್ಯಗಳಲ್ಲಿ ಆಸ್ತಿ ಹಾನಿಯೂ ಆಗಿದೆ. ಹಗೆನೇ ರಾಜ್ಯದಲ್ಲೂ ಸಹ ಮಳೆ ಮುಂದುವರೆದಿದ್ದು ಇಲ್ಲೂ ಆಸ್ತಿ ಹಾನಿಯುಂಟಾಗಿದೆ? ಇದೆಲ್ಲವನ್ನು ತಿಳಿಯೋದೇ ಈ ಕ್ಷಣದ ವಿಶೇಷ  ಮೃತ್ಯು ಮಳೆ. 

ಮಹಾರಾಷ್ಟ್ರದಲ್ಲಿ ಏಳು ಮತ್ತು ತಮಿಳುನಾಡಿನಲ್ಲಿ ಮೂವರು ಮಳೆಗೆ ಬಲಿಯಾಗಿದ್ದಾರೆ. ಮಳೆ ಹೆಚ್ಚು ಸುರಿದ ಕಡೆಗಳಲ್ಲಿ ದೊಡ್ಡ ಪ್ರಮಾಣದ ಆಸ್ತಿ ಹಾನಿಯೂ ಆಗಿದೆ. ಇದೆಲ್ಲವೂ ದೇಶದ ಬೇರೆ ರಾಜ್ಯಗಲ್ಲಿನ ಮಳೆ ರಿಪೋರ್ಟ್​ ಆಯ್ತು. ಇಂದು ಬೆಂಗಳೂರಿಗೆ ಮಳೆರಾಯ ಒಂದಿಷ್ಟು ವಿರಾಮ ನೀಡಿದ್ದಾನೆ. ಆದ್ರೆ ಬೆಂಗಳೂರು ಹೊರತು ಪಡಿಸಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮುಂಗಾರು ಜೋರಾಗಿನೇ ಸುರಿದಿದೆ. ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಅನ್ನೋದನ್ನು ಇಲ್ಲಿ ನೋಡೋಣ. 

ರಾಜ್ಯದ ಇನ್ನು ಕೆಲ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾಡ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಇನ್ನೂ ಅನೇಕ ಜಿಲ್ಲೆಗಳಲ್ಲಿ ಇಂದು ದೊಡ್ಡ ಪ್ರಮಾಣದ ಮಳೆಯಾಗಿದೆ. ಮಳೆಯಿಂದಾಗಿ ಇಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದವು. ಈ ತಿಂಗಳ ಅಂತ್ಯದವರೆಗೂ ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಯಾವೆಲ್ಲ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕು ಅನ್ನೋದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ಇದಾಗಿತ್ತು.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more