ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

Published : Aug 01, 2023, 10:55 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ಹನಿಟ್ರಾಪ್ ದಂಧೆ ಶುರುವಾಗಿದೆ. ಟೆಲಿಗ್ರಾಂ ಮೂಲಕ ಯುವಕರನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ, ಹುಡುಗಿ ಮತ್ತು ಆಕೆಯ ಗ್ಯಾಂಗ್‌ನನ್ನು ಪುಟ್ಟೇನಹಳ್ಳಿ ಪೊಲೀಸರ ಬಂಧಿಸಿದ್ದಾರೆ.

ಸೌಂದರ್ಯವನ್ನೇ ಬಂಡವಾಳ ಮಾಡ್ಕೊಳ್ಳೋ ಕೆಲವರು ಹೇಗೆಲ್ಲಾ ಬೆದರಿಕೆ ಹಾಕಿ ಹಣ ಮಾಡ್ತಿದ್ದಾರೆ ಅನ್ನೋದಕ್ಕೆ ಈ ಸ್ಟೋರಿ ತಾಜಾ ಉದಾಹರಣೆಯಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರ ಬಲೆಗೆ ಹನಿಗ್ಯಾಂಗ್(Honey gang) ಬಿದ್ದಿದೆ. ಇಂಥದೊಂದು ಶಾಕಿಂಗ್ ಘಟನೆ ವರದಿಯಾಗಿರೋದು ಬೆಂಗಳೂರಿನ(Bengaluru) ಪುಟ್ಟೇನಹಳ್ಳಿಯಲ್ಲಿ. ಇಲ್ಲಿನ ವಿನಾಯಕ ನಗರದ ಮನೆಯೊಂದರಲ್ಲಿ ನದೀಮ್, ಅಬ್ದುಲ್ ಖಾದರ್, ಶರಣಪ್ರಕಾಶ್ ಬಳಿಗೇರ, ಎಂಬುವವರು ಮುಂಬಯಿ ಮೂಲದ ಮಾಡಲ್ ಒಬ್ಬಳ ಪೋಟೋ ಇರುವ ಡಿಪಿ ಬಳಸಿ ಟೆಲಿಗ್ರಾಂನಲ್ಲಿ(Telegram) ಚಾಟ್ ಶುರು ಮಾಡ್ತಾರೆ. ನನ್ನ ಗಂಡ ದುಬೈನಲ್ಲಿದ್ದಾನೆ. ನಾನು ಒಬ್ಬಳೇ ಮನೆಯಲ್ಲಿ ಇದೀನಿ ಅಂತಾ ಯುವಕರನ್ನು(Youths) ಖೆಡ್ಡಾಗೆ  ಬೀಳಿಸ್ತಾರೆ. ಯಾವಾಗ ಬಕ್ರ ಬೋನಿಗೆ ಬಿತ್ತು ಅಂತಾ ಗೊತ್ತಾಗುತ್ತೋ, ಆಗ ಮುಂಬಯಿನಿಂದ ಮಾಡಲ್ ಮೆಹರ್ ಅಲಿಯಾಸ್ ನೇಹಾ ಬೆಂಗಳೂರಿಗೆ ಎಂಟ್ರಿ ಕೊಡ್ತಾಳೆ. ಈ ಬೆಡಗಿ ಮೋಹಕ್ಕೆ ಸಿಲುಕಿದ ವ್ಯಕ್ತಿ ಮನೆಯೊಳಗೆ ಬಂದ ಕೆಲವೇ ನಿಮಿಷಗಳಲ್ಲಿ ಮೂವರು ಪುರುಷರ ಗ್ಯಾಂಗ್ ಕೂಡ ರೂಮ್ ಒಳಗೆ ಎಂಟ್ರಿಯಾಗ್ತಾರೆ. ಏಕಾಏಕಿ ಆ ವ್ಯಕ್ತಿಯನ್ನು ಬೆದರಿಸ್ತಾರೆ. ಅದೇ ಯುವತಿಯ ಜೊತೆಗೆ ಬೆತ್ತಲೆಯಾಗಿ ನಿಲ್ಲಿಸಿ ಪೋಟೋಸ್ ತಗೋತಾರೆ.  ಚಿನ್ನಾಭರಣ, ಮೊಬೈಲ್, ಪರ್ಸ್ ಎಲ್ಲಾ‌ ಕಸಿದುಕೊಂಡು ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡ್ತಾರೆ. ಒಂದು ವೇಳೆ ಯುವಕನ ಬಳಿ ಹಣವಿಲ್ಲಾ ಅಂತಾ ಗೊತ್ತಾದ್ರೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡುತ್ತಾರೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more