ಪೊಲೀಸರ ಕೈಸೇರಿದ ಡಯಾಟಮ್ ವರದಿ: ಚಂದ್ರು ಅವರದ್ದು ಸಹಜ ಸಾವು..?

ಪೊಲೀಸರ ಕೈಸೇರಿದ ಡಯಾಟಮ್ ವರದಿ: ಚಂದ್ರು ಅವರದ್ದು ಸಹಜ ಸಾವು..?

Published : Nov 07, 2022, 03:01 PM ISTUpdated : Nov 07, 2022, 03:03 PM IST

ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಚಂದ್ರು ಸಾವಿನ ಬಗ್ಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಸರ್ಕಾರ ಈ ಪ್ರಕರಣಕ್ಕೆ ತುಂಬಾ ಮಹತ್ವ ಕೊಟ್ಟಿದೆ ಎಂದು ರಾಜ್ಯ ಗೃಹ ಸಚಿವ ಹೇಳಿದ್ದಾರೆ. 

ಹೊನ್ನಾಳಿಯ ಬಿಜೆಪಿ ಶಾಸಕ ಸೋದರನ ಪುತ್ರನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಯಾಟಮ್‌ ವರದಿ ಪೊಲೀಸರ ಕೈ ಸೇರಿದೆ. ಶ್ವಾಸಕೋಶದಲ್ಲಿ ನೀರು ಇರುವುದನ್ನು ಈ ವರದಿ ಖಚಿತಪಡಿಸಿದೆ. ಈ ಹಿನ್ನೆಲೆ ಚಂದ್ರಶೇಖರ್‌ ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಡಯಾಟಮ್‌ ಪರೀಕ್ಷಾ ವರದಿ ಸಹಜ ಸಾವು ಎಂದು ಹೇಳುತ್ತಿದೆ. ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಇನ್ನು, ಚಂದ್ರು ಸಾವಿನ ಬಗ್ಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ಪಡೆದಿದ್ದಾರೆ ಎಂದೂ ತಿಳಿದುಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣಕ್ಕೆ ತುಂಬಾ ಮಹತ್ವ ಕೊಟ್ಟಿದೆ ಎಂದು ರಾಜ್ಯ ಗೃಹ ಸಚಿವ ಹೇಳಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more