ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

Published : Feb 13, 2020, 06:40 PM IST

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಈ ಪ್ರಕರಣದ ಸುತ್ತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬಳ್ಳಾರಿ,(ಫೆ.14): ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಫೆಬ್ರವರಿ 10ರಂದು (ಸೋಮವಾರ) ಸಂಜೆ ನಡೆದಿದ್ದ ಐಷಾರಾಮಿ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಈ ಪ್ರಕರಣದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪುತ್ರನ ಹೆಸರು ಕೇಳಿಬರುತ್ತಿದೆ. ಆದ್ರೆ, ಇದನ್ನು ಪೊಲೀಸರು ನಿರಾಕರಿಸಿದ್ದು, ಅಶೋಕ್ ಹೇಳಿಕೆ ದ್ವಂದ್ವವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹಲವು ಅನುಮಾನಗಳು ಹುಟ್ಟುಕೊಂಡಿವೆ.

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

ಇನ್ನು ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ