ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

ಮಿನಿಸ್ಟರ್ ಸನ್ ಹಿಟ್ & ರನ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾಕ್ಟರ್

Published : Feb 13, 2020, 06:40 PM IST

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಈ ಪ್ರಕರಣದ ಸುತ್ತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬಳ್ಳಾರಿ,(ಫೆ.14): ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಫೆಬ್ರವರಿ 10ರಂದು (ಸೋಮವಾರ) ಸಂಜೆ ನಡೆದಿದ್ದ ಐಷಾರಾಮಿ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಆರ್.ಅಶೋಕ್ ಪುತ್ರನ ಕಾರು ಅಪಘಾತ ಪ್ರಕರಣ; ಪೊಲೀಸರು ಹೇಳಿದ್ರು ಅಸಲಿ ಕಾರಣ!

ಈ ಪ್ರಕರಣದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪುತ್ರನ ಹೆಸರು ಕೇಳಿಬರುತ್ತಿದೆ. ಆದ್ರೆ, ಇದನ್ನು ಪೊಲೀಸರು ನಿರಾಕರಿಸಿದ್ದು, ಅಶೋಕ್ ಹೇಳಿಕೆ ದ್ವಂದ್ವವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹಲವು ಅನುಮಾನಗಳು ಹುಟ್ಟುಕೊಂಡಿವೆ.

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

ಇನ್ನು ಈ ಬಗ್ಗೆ ಸ್ವತಃ ವೈದ್ಯರು ಪ್ರತಿಕ್ರಿಯಿಸಿದ್ದು, ಹಲವು ಸ್ಫೋಟ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಡಾಕ್ಟರ್ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!