ಮಳೆಗೆ ಮನೆ ಗೋಡೆ ಕುಸಿತ..ರಾತ್ರಿ ಊಟ ಮಾಡಿ ಮಲಗಿದ್ದ ನಾಲ್ವರ ದುರ್ಮರಣ

ಮಳೆಗೆ ಮನೆ ಗೋಡೆ ಕುಸಿತ..ರಾತ್ರಿ ಊಟ ಮಾಡಿ ಮಲಗಿದ್ದ ನಾಲ್ವರ ದುರ್ಮರಣ

Published : Jun 26, 2024, 11:33 AM ISTUpdated : Jun 26, 2024, 11:34 AM IST

ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ದುರ್ಮರಣ
ಅಬೂಬಕ್ಕರ್‌ಗೆ ಸಂಬಂಧಿಸಿದ ಮನೆಯ ಗೋಡೆ ಕುಸಿತ
ಸದ್ಯ ಮೂವರ ಮೃತದೇಹ ಹೊರತೆಗೆದ ಸ್ಥಳೀಯರು
 

ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ದುರ್ಮರಣಕ್ಕೀಡಾದ(Four people died) ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ. ಮನೆಯೊಳಗಿದ್ದ(House) ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾಗಿದ್ದಾರೆ. ಅಬೂಬಕ್ಕರ್ ಎಂಬುವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿತವಾಗಿದೆ. ಅದು ಯಾಸಿರ್ ಅವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿದೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಕುಡಿಯಲು ನೀರಿಲ್ಲದೇ ರೋಗಿಗಳ ಪರದಾಟ..ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಗೋಳು ಕೇಳೋರು ಯಾರು?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more