ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

Published : May 15, 2024, 03:26 PM IST

ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಕೋರ್ಟ್ ನಲ್ಲಿ ಏನೆಲ್ಲಾ ವಾದ ಪ್ರತಿವಾದ ನಡೆಯಿತು ಇಲ್ಲಿದೆ ಮಾಹಿತಿ.

ಅಂತೂ ಇಂತೂ ರೇವಣ್ಣರಿಗೆ ಬೇಲ್​ ಸಿಕ್ಕಿದೆ. ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಈ ಮೂಲಕ 5 ದಿನಗಳ ಕಾಲ ಜೈಲಿನ ಕೋಟೆಯಲ್ಲಿ ಕಳೆದಿದ್ದ ಹಾಸನಾಧಿಪತಿ ಇವತ್ತು ನಿರಾಳರಾಗಿದ್ದಾರೆ. 

ದೆಹಲಿ ಹೈಕೋರ್ಟ್ ನೀಡಿದ್ದ 2 ಆದೇಶ ಪ್ರತಿ ಸಲ್ಲಿಸಿ, ಪ್ರಜ್ವಲ್​ ಪ್ರಕರಣವನ್ನೂ ಪ್ರಸ್ತಾಪಿಸಿ ಪಬ್ಲಿಕ್​ ಪ್ರಾಸೀಕ್ಯೂಟರ್​​​ ಜಾಮೀನು ಮಂಜೂರು ಮಾಡಬಾರದ್ದು ಅಂತ ವಾದಿಸಿದ್ರು. ಆದ್ರೆ ರೇವಣ್ಣ ಪರ ವಕೀಲ ನಾಗೇಶ ಮೂರು ಅಂಶಗಳನ್ನ ಕೋರ್ಟ್​ ಮುಂದೆ ಇಟ್ಟು ಜಾಮೀನು ಮಂಜೂರು ಮಾಡಲು ಕೋರಿಕೊಂಡರು. ಕೊನೆಗೆ ಆ ಅಂಶವೇ ರೇವಣ್ಣ ರಿಲೀಫ್​​ ಆಗಲು ಕಾರಣವಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more