ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

Published : May 15, 2024, 03:26 PM IST

ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಕೋರ್ಟ್ ನಲ್ಲಿ ಏನೆಲ್ಲಾ ವಾದ ಪ್ರತಿವಾದ ನಡೆಯಿತು ಇಲ್ಲಿದೆ ಮಾಹಿತಿ.

ಅಂತೂ ಇಂತೂ ರೇವಣ್ಣರಿಗೆ ಬೇಲ್​ ಸಿಕ್ಕಿದೆ. ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಈ ಮೂಲಕ 5 ದಿನಗಳ ಕಾಲ ಜೈಲಿನ ಕೋಟೆಯಲ್ಲಿ ಕಳೆದಿದ್ದ ಹಾಸನಾಧಿಪತಿ ಇವತ್ತು ನಿರಾಳರಾಗಿದ್ದಾರೆ. 

ದೆಹಲಿ ಹೈಕೋರ್ಟ್ ನೀಡಿದ್ದ 2 ಆದೇಶ ಪ್ರತಿ ಸಲ್ಲಿಸಿ, ಪ್ರಜ್ವಲ್​ ಪ್ರಕರಣವನ್ನೂ ಪ್ರಸ್ತಾಪಿಸಿ ಪಬ್ಲಿಕ್​ ಪ್ರಾಸೀಕ್ಯೂಟರ್​​​ ಜಾಮೀನು ಮಂಜೂರು ಮಾಡಬಾರದ್ದು ಅಂತ ವಾದಿಸಿದ್ರು. ಆದ್ರೆ ರೇವಣ್ಣ ಪರ ವಕೀಲ ನಾಗೇಶ ಮೂರು ಅಂಶಗಳನ್ನ ಕೋರ್ಟ್​ ಮುಂದೆ ಇಟ್ಟು ಜಾಮೀನು ಮಂಜೂರು ಮಾಡಲು ಕೋರಿಕೊಂಡರು. ಕೊನೆಗೆ ಆ ಅಂಶವೇ ರೇವಣ್ಣ ರಿಲೀಫ್​​ ಆಗಲು ಕಾರಣವಾಗಿದೆ.

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
Read more