ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

Published : May 15, 2024, 03:26 PM IST

ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಕೋರ್ಟ್ ನಲ್ಲಿ ಏನೆಲ್ಲಾ ವಾದ ಪ್ರತಿವಾದ ನಡೆಯಿತು ಇಲ್ಲಿದೆ ಮಾಹಿತಿ.

ಅಂತೂ ಇಂತೂ ರೇವಣ್ಣರಿಗೆ ಬೇಲ್​ ಸಿಕ್ಕಿದೆ. ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಈ ಮೂಲಕ 5 ದಿನಗಳ ಕಾಲ ಜೈಲಿನ ಕೋಟೆಯಲ್ಲಿ ಕಳೆದಿದ್ದ ಹಾಸನಾಧಿಪತಿ ಇವತ್ತು ನಿರಾಳರಾಗಿದ್ದಾರೆ. 

ದೆಹಲಿ ಹೈಕೋರ್ಟ್ ನೀಡಿದ್ದ 2 ಆದೇಶ ಪ್ರತಿ ಸಲ್ಲಿಸಿ, ಪ್ರಜ್ವಲ್​ ಪ್ರಕರಣವನ್ನೂ ಪ್ರಸ್ತಾಪಿಸಿ ಪಬ್ಲಿಕ್​ ಪ್ರಾಸೀಕ್ಯೂಟರ್​​​ ಜಾಮೀನು ಮಂಜೂರು ಮಾಡಬಾರದ್ದು ಅಂತ ವಾದಿಸಿದ್ರು. ಆದ್ರೆ ರೇವಣ್ಣ ಪರ ವಕೀಲ ನಾಗೇಶ ಮೂರು ಅಂಶಗಳನ್ನ ಕೋರ್ಟ್​ ಮುಂದೆ ಇಟ್ಟು ಜಾಮೀನು ಮಂಜೂರು ಮಾಡಲು ಕೋರಿಕೊಂಡರು. ಕೊನೆಗೆ ಆ ಅಂಶವೇ ರೇವಣ್ಣ ರಿಲೀಫ್​​ ಆಗಲು ಕಾರಣವಾಗಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more