ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

ಹೆಚ್‌ ಡಿ ರೇವಣ್ಣ ಜಾಮೀನಿಗೆ ಕಾರಣವಾಗಿದ್ದು ಆ 3 ಅಂಶಗಳು!

Published : May 15, 2024, 03:26 PM IST

ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಕೋರ್ಟ್ ನಲ್ಲಿ ಏನೆಲ್ಲಾ ವಾದ ಪ್ರತಿವಾದ ನಡೆಯಿತು ಇಲ್ಲಿದೆ ಮಾಹಿತಿ.

ಅಂತೂ ಇಂತೂ ರೇವಣ್ಣರಿಗೆ ಬೇಲ್​ ಸಿಕ್ಕಿದೆ. ಎರಡು ದಿನಗಳ ಕಾಲ ತೀವ್ರ ವಾದ ಪ್ರತಿವಾದ ಆಲಿಸಿದ ನಂತರ ಕೋರ್ಟ್​ ರೇವಣ್ಣರಿಗೆ ಬೇಲ್​​ ಮಂಜೂರು ಮಾಡಿದೆ. ಈ ಮೂಲಕ 5 ದಿನಗಳ ಕಾಲ ಜೈಲಿನ ಕೋಟೆಯಲ್ಲಿ ಕಳೆದಿದ್ದ ಹಾಸನಾಧಿಪತಿ ಇವತ್ತು ನಿರಾಳರಾಗಿದ್ದಾರೆ. 

ದೆಹಲಿ ಹೈಕೋರ್ಟ್ ನೀಡಿದ್ದ 2 ಆದೇಶ ಪ್ರತಿ ಸಲ್ಲಿಸಿ, ಪ್ರಜ್ವಲ್​ ಪ್ರಕರಣವನ್ನೂ ಪ್ರಸ್ತಾಪಿಸಿ ಪಬ್ಲಿಕ್​ ಪ್ರಾಸೀಕ್ಯೂಟರ್​​​ ಜಾಮೀನು ಮಂಜೂರು ಮಾಡಬಾರದ್ದು ಅಂತ ವಾದಿಸಿದ್ರು. ಆದ್ರೆ ರೇವಣ್ಣ ಪರ ವಕೀಲ ನಾಗೇಶ ಮೂರು ಅಂಶಗಳನ್ನ ಕೋರ್ಟ್​ ಮುಂದೆ ಇಟ್ಟು ಜಾಮೀನು ಮಂಜೂರು ಮಾಡಲು ಕೋರಿಕೊಂಡರು. ಕೊನೆಗೆ ಆ ಅಂಶವೇ ರೇವಣ್ಣ ರಿಲೀಫ್​​ ಆಗಲು ಕಾರಣವಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more