Hubballi: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆಗೆ ಇಳಿದ ಖದೀಮ, ರೋಚಕವಾಗಿ ತಗಲ್ಲಾಕ್ಕೊಂಡ!

Hubballi: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆಗೆ ಇಳಿದ ಖದೀಮ, ರೋಚಕವಾಗಿ ತಗಲ್ಲಾಕ್ಕೊಂಡ!

Published : Jan 22, 2022, 01:15 PM ISTUpdated : Jan 22, 2022, 02:28 PM IST

ಹುಬ್ಬಳ್ಳಿ (Hubballi) SBI ಬ್ಯಾಂಕ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ ದರೋಡೆಗೆ ಪ್ಲ್ಯಾನ್ ಮಾಡಲಾಗಿತ್ತು. ಅದ್ಧೂರಿ ಮದುವೆಯಾಗಬೇಕೆಂದು ಖದೀಮನೊಬ್ಬ ಕೈಯಲ್ಲಿ ಚಾಕು ಹಿಡಿದು, ಮಂಕಿ ಕ್ಯಾಪ್ ಧರಿಸಿ ಬ್ಯಾಂಕಿಗೆ ನುಗ್ಗಿ, ಮಹಿಳಾ ಸಿಬ್ಬಂದಿಗೆ ಹೆದರಿಸುತ್ತಾನೆ.

ಹುಬ್ಬಳ್ಳಿ (ಜ. 22): ಇಲ್ಲಿನ SBI ಬ್ಯಾಂಕ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ ದರೋಡೆಗೆ ಪ್ಲ್ಯಾನ್ ಮಾಡಲಾಗಿತ್ತು. ಅದ್ಧೂರಿ ಮದುವೆಯಾಗಬೇಕೆಂದು ಖದೀಮನೊಬ್ಬ ಕೈಯಲ್ಲಿ ಚಾಕು ಹಿಡಿದು, ಮಂಕಿ ಕ್ಯಾಪ್ ಧರಿಸಿ ಬ್ಯಾಂಕಿಗೆ ನುಗ್ಗಿ, ಮಹಿಳಾ ಸಿಬ್ಬಂದಿಗೆ ಹೆದರಿಸುತ್ತಾನೆ. 6 ಲಕ್ಷ 30 ಸಾವಿರ ಎಗರಿಸಿ ಎಸ್ಕೇಪ್ ಆಗುವಾಗ ಸಿಕ್ಕಿ ಬಿದ್ದಿದ್ದಾನೆ. ವಿಜಯಪುರ ಮೂಲದ ಪ್ರವೀಣ್ ಎಂಬಾತ ಸಿಕ್ಕಿಬಿದ್ದಿದ್ದಾನೆ. ಸಿಸಿಟಿವಿಯಲ್ಲಿ ಈ ಘಟನೆ ದಾಖಲಾಗಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more