ದೇಶದ್ರೋಹದ ಘೋಷಣೆ ಕೂಗಿದ ಕಾಶ್ಮೀರಿ ಯುವಕರಿಗೆ ಜನ ದಿಗ್ಭಂಧನ

Feb 25, 2020, 11:32 PM IST

ಬೆಳಗಾವಿ(ಫೆ. 25)  ಹುಬ್ಬಳ್ಳಿ ದೇಶದ್ರೋಹದ ಪ್ರಕರಣದ ಆರೋಪಿಗಳನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದ ಪೊಲೀಸರ ಜೀಪ್ ಯು ಟರ್ನ್ ಮಾಡಿಕೊಂಡು ಹಿಂದ ಹೋಗಿದೆ. 

ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಪಿಗಳನ್ನು ಕರೆದಿಕೊಂಡು ಬರಲಾಗಿತ್ತು. ಆದರೆ ನೆರೆದಿದ್ದ ಜನರನ್ನು ಕಂಡು ಹಿಂದಕ್ಕೆ ಕರೆದುಕೊಂಡು ಹೋಗಲಾಗಿದೆ.