ಕೊಪ್ಪಳ: ಹುಲಿಹೈದರ್‌ನಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ: ಇಬ್ಬರ ಕೊಲೆಯಲ್ಲಿ ಅಂತ್ಯ

ಕೊಪ್ಪಳ: ಹುಲಿಹೈದರ್‌ನಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ: ಇಬ್ಬರ ಕೊಲೆಯಲ್ಲಿ ಅಂತ್ಯ

Published : Aug 11, 2022, 05:30 PM IST

ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ.

ಕೊಪ್ಪಳ, (ಆಗಸ್ಟ್12): ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಡೆದಾಟದಲ್ಲಿ ಯಂಕಪ್ಪ ತಳವಾರ (60), ಪಾಷಾವಲಿ (27) ಎಂಬುವವರು ಮೃತಪಟ್ಟಿದ್ದು 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವಾರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more