ಶಿವಮೊಗ್ಗ: ವಿಕಲಚೇತನ ಕಲ್ಯಾಣಾಧಿಕಾರಿ ಕಚೇರಿಗೆ ನುಗ್ಗಿ ಪತ್ನಿಗೆ ಥಳಿಸಿದ ಪತಿ!

ಶಿವಮೊಗ್ಗ: ವಿಕಲಚೇತನ ಕಲ್ಯಾಣಾಧಿಕಾರಿ ಕಚೇರಿಗೆ ನುಗ್ಗಿ ಪತ್ನಿಗೆ ಥಳಿಸಿದ ಪತಿ!

Published : Aug 05, 2023, 04:52 PM IST

ಕಚೇರಿಗೆ ತೆರಳಿ ಮಹಿಳಾ ಅಧಿಕಾರಿ ಮೇಲೆ ಪತಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಅವರ ಮೇಲೆ ಅವರ ಪತಿ ಶ್ರೀನಿವಾಸ್ ಮೂರ್ತಿ‌ ಬೋರ್ಗಿ‌ ಅವರು ಹಲ್ಲೆ ನಡೆಸಿದ್ದಾರೆ. 

ಶಿವಮೊಗ್ಗ (ಆ.05): ಕಚೇರಿಗೆ ತೆರಳಿ ಮಹಿಳಾ ಅಧಿಕಾರಿ ಮೇಲೆ ಪತಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಅವರ ಮೇಲೆ ಅವರ ಪತಿ ಶ್ರೀನಿವಾಸ್ ಮೂರ್ತಿ‌ ಬೋರ್ಗಿ‌ ಅವರು ಹಲ್ಲೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಮಹಿಳಾ ಠಾಣೆಗೆ ಪತಿ ಶ್ರೀನಿವಾಸಮೂರ್ತಿ‌ ವಿರುದ್ಧ ಶಿಲ್ಪಾ ದೂರು ನೀಡಿದ್ದಾರೆ. ಪತಿ ಶ್ರೀನಿವಾಸಮೂರ್ತಿ‌ ಹಾಗೂ ಶಿಲ್ಪಾ ಅವರ ವಿರುದ್ಧ ಜಗಳ ನಡೆದಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಕಚೇರಿಗೆ ಬಂದ ಪತಿ ಸರ್ಕಾರಿ ಕಚೇರಿ ಎಂದೂ ಲೆಕ್ಕಿಸದೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಬೈಲ್ ಹೊಡೆದು ಹಾಕಿ ಗಲಾಟೆ ಮಾಡಿದ್ದು, ಘಟನೆ ಬಳಿಕ ದೂರು ದಾಖಲಾಗಿದೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more