ಬೆಳಗಾವಿ: ಅನೈತಿಕ ಸಂಬಂಧದ ಶಂಕೆ, ಬಸ್‌ ಅಡ್ಡಗಟ್ಟಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಅನೈತಿಕ ಸಂಬಂಧದ ಶಂಕೆ, ಬಸ್‌ ಅಡ್ಡಗಟ್ಟಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

Suvarna News   | Asianet News
Published : Oct 02, 2021, 12:54 PM ISTUpdated : Oct 02, 2021, 01:01 PM IST

*  ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಆಲೂರು ಕೆಎಂ ಗ್ರಾಮದ ಬಳಿ ನಡೆದ ಘಟನೆ
*  ಸಂಕೇಶ್ವರದಿಂದ ಬಾಡ ಗ್ರಾಮಕ್ಕೆ ತೆರಳುತ್ತಿದ್ದ ಪತ್ನಿ
*  ಆರೋಪಿಯನ್ನ ಬಂಧಿಸಿದ ಪೊಲೀಸರು 

ಬೆಳಗಾವಿ(ಅ.02): ಚಲಿಸುತ್ತಿರುವ ಬಸ್‌ನನ್ನ ಅಡ್ಡಗಟ್ಟಿ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಆಲೂರು ಕೆಎಂ ಗ್ರಾಮದ ಬಳಿ ನಡೆದಿದೆ. ಪತ್ನಿ ವಂದನಾ ಹಟ್ಟಿಕರ್ ಮೇಲೆ ಪತಿ ಪ್ರವೀಣ್‌ ಕಾಂಬ್ಳೆ ಹಲ್ಲೆ ಮಾಡಿದ್ದಾನೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಸಂಕೇಶ್ವರದಿಂದ ಬಾಡ ಗ್ರಾಮಕ್ಕೆ ವಂದನಾ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಗೊಂಡ ವಂದನಾ ಅವರನ್ನ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪ್ರವೀಣ್‌ ಕಾಂಬ್ಳೆಯನ್ನ ಪೊಲೀಸರು ಬಂಧಿಸಿದ್ದಾರೆ.  

ಇನ್ನೆರಡು ದಿನಗಳಲ್ಲಿ ರೈತರ ಹಣ ಪಾವತಿಸಿ, ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಡೆಡ್‌ಲೈನ್

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ