ಬೆಳಗಾವಿ: ಅನೈತಿಕ ಸಂಬಂಧದ ಶಂಕೆ, ಬಸ್‌ ಅಡ್ಡಗಟ್ಟಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಅನೈತಿಕ ಸಂಬಂಧದ ಶಂಕೆ, ಬಸ್‌ ಅಡ್ಡಗಟ್ಟಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

Published : Oct 02, 2021, 12:54 PM ISTUpdated : Oct 02, 2021, 01:01 PM IST

*  ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಆಲೂರು ಕೆಎಂ ಗ್ರಾಮದ ಬಳಿ ನಡೆದ ಘಟನೆ
*  ಸಂಕೇಶ್ವರದಿಂದ ಬಾಡ ಗ್ರಾಮಕ್ಕೆ ತೆರಳುತ್ತಿದ್ದ ಪತ್ನಿ
*  ಆರೋಪಿಯನ್ನ ಬಂಧಿಸಿದ ಪೊಲೀಸರು 

ಬೆಳಗಾವಿ(ಅ.02): ಚಲಿಸುತ್ತಿರುವ ಬಸ್‌ನನ್ನ ಅಡ್ಡಗಟ್ಟಿ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಆಲೂರು ಕೆಎಂ ಗ್ರಾಮದ ಬಳಿ ನಡೆದಿದೆ. ಪತ್ನಿ ವಂದನಾ ಹಟ್ಟಿಕರ್ ಮೇಲೆ ಪತಿ ಪ್ರವೀಣ್‌ ಕಾಂಬ್ಳೆ ಹಲ್ಲೆ ಮಾಡಿದ್ದಾನೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಸಂಕೇಶ್ವರದಿಂದ ಬಾಡ ಗ್ರಾಮಕ್ಕೆ ವಂದನಾ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಗೊಂಡ ವಂದನಾ ಅವರನ್ನ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪ್ರವೀಣ್‌ ಕಾಂಬ್ಳೆಯನ್ನ ಪೊಲೀಸರು ಬಂಧಿಸಿದ್ದಾರೆ.  

ಇನ್ನೆರಡು ದಿನಗಳಲ್ಲಿ ರೈತರ ಹಣ ಪಾವತಿಸಿ, ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಡೆಡ್‌ಲೈನ್

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?