ಪತ್ನಿಗೆ ಚಾಕು ಇರಿದು ನೇಣಿಗೆ ಶರಣಾದ ಪಾಪಿ ಪತಿ: ಆಸ್ಪತ್ರೆಯಲ್ಲಿ ಹೆಂಡತಿ ಸಾವು-ಬದುಕಿನ ಮಧ್ಯೆ ಹೋರಾಟ

ಪತ್ನಿಗೆ ಚಾಕು ಇರಿದು ನೇಣಿಗೆ ಶರಣಾದ ಪಾಪಿ ಪತಿ: ಆಸ್ಪತ್ರೆಯಲ್ಲಿ ಹೆಂಡತಿ ಸಾವು-ಬದುಕಿನ ಮಧ್ಯೆ ಹೋರಾಟ

Published : Dec 01, 2023, 10:28 AM IST

ಮೈಸೂರಿನಲ್ಲಿ ಪತಿಯೊಬ್ಬ ಹೆಂಡತಿಗೆ ಕಿರುಕುಳ ನೀಡಿ, ಬಳಿಕ ಆಕೆಗೆ ಚಾಕುವಿನಿಂದ ಐದು ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
 

ಹೆಂಡತಿಗೆ ಚಾಕುವಿನಿಂದ ಇರಿದ ಬಳಿಕ ಗಂಡ ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ಮೈಸೂರಿನ(Mysore) ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಆದ್ರೆ ಪತ್ನಿ(Wife) ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಆರೋಪಿ ಪ್ರಸನ್ನ ಮತ್ತು ಶ್ವೇತಾ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಇತ್ತೀಚೆಗೆ ಶ್ವೇತಾ ಪತಿಗೆ ಆಕೆಯ ತಂಗಿ ಮೇಲೆ ಮನಸ್ಸಾಗಿತಂತೆ. ಈ ಬಗ್ಗೆ ಆತ ಶ್ವೇತಾಗೆ ಹೇಳಿ, ಕಿರುಕುಳ ನೀಡುತ್ತಿದ್ದನಂತೆ. ಬಳಿಕ ಶ್ವೇತಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಆಗ ಐದು ಬಾರಿ ಆಕೆಗೆ ಚಾಕುವಿನಿಂದ ಇರಿದು, ಬಳಿಕ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದು ತಿಂಗಳ ಹಿಂದೆ ಶ್ವೇತಾ ಗಂಡನ ಮನೆ ತೊರೆದು ತಾಯಿ ಮನೆಗೆ ಹೋಗಿದ್ದಳು. ಯಾರೂ ಇಲ್ಲದ ಸಮಯ ನೋಡಿಕೊಂಡು ಪ್ರಸನ್ನ ಈ ಕೆಲಸ ಮಾಡಿದ್ದಾನೆ. 

ಇದನ್ನೂ ವೀಕ್ಷಿಸಿ:  ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more