ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

Published : Jun 24, 2023, 12:36 PM IST

ಹೆಂಡತಿಯ ಮೇಲೆ ಅನುಮಾನ ಪಟ್ಟ ಗಂಡನೊಬ್ಬ ನಡುರಸ್ತೆಯಲ್ಲೇ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಗಂಡನ ಕುಡಿತ ಬಿಡಿಸಲು ಹೋಗಿ ಹೆಂಡತಿ ಚಾಕು ಇರಿತಕ್ಕೆ ಒಳಗಾದ ಅಮಾನವೀಯ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಇಬ್ಬರು ಪ್ರೀತಿಸಿ ಮದುವೆಯಾಗಿದ್ದು, ದಿವಾಕರ್‌ ಕುಡಿತ ಬಿಡಿಸಲು ಆಕೆ ಆತನನ್ನು ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದರು. ಅಲ್ಲಿಂದ ಬಂದ ಬಳಿಕ ಪತಿರಾಯ ನಡುರಸ್ತೆಯಲ್ಲೇ ನಿಖಿತಾಗೆ ಚಾಕುವಿನಿಂದ ಐದು ಬಾರಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ. ದಿವಾಕರ್‌ ಈ ಕೃತ್ಯಕ್ಕೆ ಆತನ ಸ್ನೇಹಿತನ ಸಹಾಯ ಸಹ ಸಿಕ್ಕಿದೆ. ಪತ್ನಿಯ ಮೇಲೆ ಅನುಮಾನ ಪಟ್ಟಿದ್ದ ಗಂಡ ಕೊಲೆ ಮಾಡಲು ನಿರ್ಧರಿಸಿ, ದಾರಿಯಲ್ಲಿ ಅಪಘಾತ ಮಾಡುವ ರೀತಿ ಮಾಡುತ್ತಾರೆ. ಆಕೆ ಬಿದ್ದ ನಂತರ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಸದ್ಯ ಇಬ್ಬರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ವೀಕ್ಷಿಸಿ: Adipurush: ಆದಿಪುರುಷ್ ಟಿಕೆಟ್ ಬೆಲೆಯಲ್ಲಿ ಇಳಿಕೆ: ಆದ್ರೂ ಸಿನಿಮಾ ನೋಡಲು ಬಾರದ ಜನ!

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more