'ಇಡೀ ರಾತ್ರಿ ದೊಡ್ಡ ಘಟನೆಯಾಗಿದೆ, ಹಲ್ಲೆಗೊಳಗಾದ ವ್ಯಕ್ತಿಯ ಕೆಲಸ ಬಿಡಿಸಿದ್ದಾರೆ'

'ಇಡೀ ರಾತ್ರಿ ದೊಡ್ಡ ಘಟನೆಯಾಗಿದೆ, ಹಲ್ಲೆಗೊಳಗಾದ ವ್ಯಕ್ತಿಯ ಕೆಲಸ ಬಿಡಿಸಿದ್ದಾರೆ'

Published : Jul 15, 2021, 07:54 PM IST

* ಸಂದೇಶ್ ಹೋಟೆಲ್ ನಲ್ಲಿ ಗಲಾಟೆ ಪ್ರಕರಣ
* ಸಂದೇಶ್ ನಾಗರಾಜ್ ಸುಳ್ಳು ಹೇಳಿದ್ರಾ?
* ಇಂದ್ರಜಿತ್ ಲಂಕೇಶ್ ಹೇಳಿಕೆ
*  ಗಲಾಟೆಯಲ್ಲಿ ಹಲ್ಲೆ ಆಗಿದ್ದು ಕನ್ನಡಿಗರ ಮೇಲೆ

ಬೆಂಗಳೂರು(ಜು. 15)  ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.  ನಾನು ಹೇಳಿದ ಎಲ್ಲ ಮಾತುಗಳು ನಿಜ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

ಸುಳ್ಳು ಹೇಳಿದ್ರಾ ಸಂದೇಶ್.. ಹಲ್ಲೆಗೊಳಗಾದ ವ್ಯಕ್ತಿ ಬಿಹಾರದವರಲ್ಲ!? 

ಪ್ರಕರಣದ ಸರಿಯಾದ ತನಿಖೆಯಾಗಬೇಕು ಎಂದರೆ ಸಿಸಿಟಿವಿ ದೃಶ್ಯಗಳನ್ನು ಹೊರತೆಗೆಯಬೇಕು. ಇವತ್ತಿನ ಕಾಲದಲ್ಲಿ ಯಾವುದು ಅಸಾಧ್ಯವಲ್ಲ ಎಂದು ಹೇಳಿದ್ದಾರೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!