ಡ್ರಗ್ ಕೇಸ್: ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿ ನೆರವು ಕೇಳಿದ್ರಾ ಅನುಶ್ರೀ?

ಡ್ರಗ್ ಕೇಸ್: ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿ ನೆರವು ಕೇಳಿದ್ರಾ ಅನುಶ್ರೀ?

Suvarna News   | Asianet News
Published : Oct 03, 2020, 01:42 PM ISTUpdated : Oct 03, 2020, 01:43 PM IST

ಕನ್ನಡಿಗರ ಮನೆ ಮಗಳಂತಿರುವ ನಟಿ, ನಿರೂಪಕಿ ಅನುಶ್ರೀ ಡ್ರಗ್ ಕೇಸ್‌ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹರಿದಾಡಲು ಶುರುವಾಗಿದೆ. ಇದರಿಂದ ನೊಂದಿರುವ ಅನುಶ್ರೀ ಕಣ್ಣೀರಿಟ್ಟಿದ್ದಾರೆ. 

ಬೆಂಗಳೂರು (ಅ. 03): ಕನ್ನಡಿಗರ ಮನೆ ಮಗಳಂತಿರುವ ನಟಿ, ನಿರೂಪಕಿ ಅನುಶ್ರೀ ಡ್ರಗ್ ಕೇಸ್‌ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹರಿದಾಡಲು ಶುರುವಾಗಿದೆ. ಇದರಿಂದ ನೊಂದಿರುವ ಅನುಶ್ರೀ ಕಣ್ಣೀರಿಟ್ಟಿದ್ದಾರೆ. 

'ವಿಚಾರಣೆ ಎದುರಿಸಿದ ಕೂಡಲೇ ನಾನು ಅಪರಾಧಿಯಾಗುವುದಿಲ್ಲ. ಈ ವಿಚಾರದಲ್ಲಿ ಬಿಂಬಿಸಿದ ರೀತಿ ನನಗೆ ನೋವಾಗಿದೆ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಧಕ್ಕೆ ಬರುವಂತಹ ಕೆಲಸವನ್ನು ನಾನೆಂದಿಗೂ ಮಾಡುವುದಿಲ್ಲ. ಮುಂದೆಯೂ ಮಾಡುವುದಿಲ್ಲ' ಎಂದು ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಜೊತೆಗೆ ಈಕೆಯ ಫೋನ್ ಕಾಲ್‌ಗಳ ಬಗ್ಗೆ ವಿಚಾರಣೆ ನಡೆಸಿದಾಗ ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿದ್ದರು? ಎನ್ನಲಾಗಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!