ಡ್ರಗ್ ಕೇಸ್: ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿ ನೆರವು ಕೇಳಿದ್ರಾ ಅನುಶ್ರೀ?

ಡ್ರಗ್ ಕೇಸ್: ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿ ನೆರವು ಕೇಳಿದ್ರಾ ಅನುಶ್ರೀ?

Suvarna News   | Asianet News
Published : Oct 03, 2020, 01:42 PM ISTUpdated : Oct 03, 2020, 01:43 PM IST

ಕನ್ನಡಿಗರ ಮನೆ ಮಗಳಂತಿರುವ ನಟಿ, ನಿರೂಪಕಿ ಅನುಶ್ರೀ ಡ್ರಗ್ ಕೇಸ್‌ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹರಿದಾಡಲು ಶುರುವಾಗಿದೆ. ಇದರಿಂದ ನೊಂದಿರುವ ಅನುಶ್ರೀ ಕಣ್ಣೀರಿಟ್ಟಿದ್ದಾರೆ. 

ಬೆಂಗಳೂರು (ಅ. 03): ಕನ್ನಡಿಗರ ಮನೆ ಮಗಳಂತಿರುವ ನಟಿ, ನಿರೂಪಕಿ ಅನುಶ್ರೀ ಡ್ರಗ್ ಕೇಸ್‌ ವಿಚಾರಣೆಗೆ ಹಾಜರಾಗಿದ್ದಾರೆ. ಅನುಶ್ರೀ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹರಿದಾಡಲು ಶುರುವಾಗಿದೆ. ಇದರಿಂದ ನೊಂದಿರುವ ಅನುಶ್ರೀ ಕಣ್ಣೀರಿಟ್ಟಿದ್ದಾರೆ. 

'ವಿಚಾರಣೆ ಎದುರಿಸಿದ ಕೂಡಲೇ ನಾನು ಅಪರಾಧಿಯಾಗುವುದಿಲ್ಲ. ಈ ವಿಚಾರದಲ್ಲಿ ಬಿಂಬಿಸಿದ ರೀತಿ ನನಗೆ ನೋವಾಗಿದೆ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಧಕ್ಕೆ ಬರುವಂತಹ ಕೆಲಸವನ್ನು ನಾನೆಂದಿಗೂ ಮಾಡುವುದಿಲ್ಲ. ಮುಂದೆಯೂ ಮಾಡುವುದಿಲ್ಲ' ಎಂದು ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಜೊತೆಗೆ ಈಕೆಯ ಫೋನ್ ಕಾಲ್‌ಗಳ ಬಗ್ಗೆ ವಿಚಾರಣೆ ನಡೆಸಿದಾಗ ಮಾಜಿ ಸಿಎಂ ಹಾಗೂ ಅವರ ಮಗನಿಗೆ ಕಾಲ್ ಮಾಡಿದ್ದರು? ಎನ್ನಲಾಗಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!