ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

Published : Sep 24, 2023, 12:03 PM IST

ಗೋ ಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಇಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
 

ಗೋ ಮಾಂಸ(Beef) ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು(Sri Ram Sena activists) ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕಾರ್ಯಕರ್ತರನ್ನು ಪೊಲೀಸರು(police) ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 20ಕ್ಕೂ ಅಧಿಕ ಕಾರ್ಯಕರ್ತರ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಹಿನ್ನೆಲೆ ನಗರದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಸ್ಥಳದಲ್ಲಿ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಮೊಕ್ಕಾಂ ಹೂಡಿದಿದ್ದಾರೆ. ದೊಡ್ಡಬಳ್ಳಾಪುರ(Doddaballapur) ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರನ್ನ ವಶಕ್ಕೆ ಪಡೆದಿದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಲ್ಲಿ ‘ಮಹಾಲಕ್ಷ್ಮೀ ಲೇಔಟ್ ಹಬ್ಬ’ ಸಂಭ್ರಮ: ಕನ್ನಡಪ್ರಭ, ಸುವರ್ಣ ನ್ಯೂಸ್ ಸಹಯೋಗದಲ್ಲಿ ಕಾರ್ಯಕ್ರಮ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more