ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

Published : Sep 24, 2023, 12:03 PM IST

ಗೋ ಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಇಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
 

ಗೋ ಮಾಂಸ(Beef) ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು(Sri Ram Sena activists) ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕಾರ್ಯಕರ್ತರನ್ನು ಪೊಲೀಸರು(police) ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 20ಕ್ಕೂ ಅಧಿಕ ಕಾರ್ಯಕರ್ತರ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಹಿನ್ನೆಲೆ ನಗರದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಸ್ಥಳದಲ್ಲಿ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಮೊಕ್ಕಾಂ ಹೂಡಿದಿದ್ದಾರೆ. ದೊಡ್ಡಬಳ್ಳಾಪುರ(Doddaballapur) ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರನ್ನ ವಶಕ್ಕೆ ಪಡೆದಿದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಲ್ಲಿ ‘ಮಹಾಲಕ್ಷ್ಮೀ ಲೇಔಟ್ ಹಬ್ಬ’ ಸಂಭ್ರಮ: ಕನ್ನಡಪ್ರಭ, ಸುವರ್ಣ ನ್ಯೂಸ್ ಸಹಯೋಗದಲ್ಲಿ ಕಾರ್ಯಕ್ರಮ

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more