ಗೋಮಾಂಸ ಹಿಡಿದವರೇ ಅರೆಸ್ಟ್.. ಶ್ರೀರಾಮಸೇನೆಯಿಂದ ಪ್ರೊಟೆಸ್ಟ್: ಅಕ್ರಮ ಸಾಗಾಟ ತಡೆದಿದ್ದೇ ತಪ್ಪಾ..?

ಗೋಮಾಂಸ ಹಿಡಿದವರೇ ಅರೆಸ್ಟ್.. ಶ್ರೀರಾಮಸೇನೆಯಿಂದ ಪ್ರೊಟೆಸ್ಟ್: ಅಕ್ರಮ ಸಾಗಾಟ ತಡೆದಿದ್ದೇ ತಪ್ಪಾ..?

Published : Sep 25, 2023, 10:51 AM IST

15 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರ ವಿಚಾರಣೆ
ಶ್ರೀರಾಮಸೇನೆ ಕಾರ್ಯಕರ್ತರನ್ನ ವಶಕ್ಕೆ ಪಡೆದಕ್ಕೆ ಆಕ್ರೋಶ
ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸ ಸಾಗಾಟ

ಗೋಮಾಂಸ ಸಾಗಾಟ ಮಾಡ್ತಿದ್ದ ಕಾರಿಗೆ ಉದ್ರಿಕ್ತರು ಬೆಂಕಿಯನ್ನು ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ(Doddaballapur) ನಡೆದಿದೆ. 5 ವಾಹನದಲ್ಲಿ  ಏಳು ಜನ 15 ಟನ್‌ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಹಿಂದುಪುರದಿಂದ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗ್ತಿದೆ. ಗೋ ಮಾಂಸ (Beef) ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು(Sri Ram Sena activists) ಬೆಂಕಿ ಹಚ್ಚಿದ ಹಿನ್ನೆಲೆ ಅವರನ್ನು ಪೊಲೀಸರು(police) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಈ ಟ್ರಕ್‌ಗಳನ್ನು ಹಿಡಿದು ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆಯನ್ನು ಸಹ ಮಾಡಿದರು.ಕಾನೂನಿನ ಪ್ರಕಾರ, ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣ ಹತ್ಯೆ ನಿಷೇಧ ಮಾಡಲಾಗಿದೆ. ಒಂದು ವೇಳೆ ಗೋ ಹತ್ತೆ ಮಾಡಿದ್ರೆ, 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಿಂದ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು.

ಇದನ್ನೂ ವೀಕ್ಷಿಸಿ:  ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more