ಗೋಮಾಂಸ ಹಿಡಿದವರೇ ಅರೆಸ್ಟ್.. ಶ್ರೀರಾಮಸೇನೆಯಿಂದ ಪ್ರೊಟೆಸ್ಟ್: ಅಕ್ರಮ ಸಾಗಾಟ ತಡೆದಿದ್ದೇ ತಪ್ಪಾ..?

ಗೋಮಾಂಸ ಹಿಡಿದವರೇ ಅರೆಸ್ಟ್.. ಶ್ರೀರಾಮಸೇನೆಯಿಂದ ಪ್ರೊಟೆಸ್ಟ್: ಅಕ್ರಮ ಸಾಗಾಟ ತಡೆದಿದ್ದೇ ತಪ್ಪಾ..?

Published : Sep 25, 2023, 10:51 AM IST

15 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರ ವಿಚಾರಣೆ
ಶ್ರೀರಾಮಸೇನೆ ಕಾರ್ಯಕರ್ತರನ್ನ ವಶಕ್ಕೆ ಪಡೆದಕ್ಕೆ ಆಕ್ರೋಶ
ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸ ಸಾಗಾಟ

ಗೋಮಾಂಸ ಸಾಗಾಟ ಮಾಡ್ತಿದ್ದ ಕಾರಿಗೆ ಉದ್ರಿಕ್ತರು ಬೆಂಕಿಯನ್ನು ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ(Doddaballapur) ನಡೆದಿದೆ. 5 ವಾಹನದಲ್ಲಿ  ಏಳು ಜನ 15 ಟನ್‌ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಹಿಂದುಪುರದಿಂದ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗ್ತಿದೆ. ಗೋ ಮಾಂಸ (Beef) ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು(Sri Ram Sena activists) ಬೆಂಕಿ ಹಚ್ಚಿದ ಹಿನ್ನೆಲೆ ಅವರನ್ನು ಪೊಲೀಸರು(police) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಈ ಟ್ರಕ್‌ಗಳನ್ನು ಹಿಡಿದು ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆಯನ್ನು ಸಹ ಮಾಡಿದರು.ಕಾನೂನಿನ ಪ್ರಕಾರ, ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣ ಹತ್ಯೆ ನಿಷೇಧ ಮಾಡಲಾಗಿದೆ. ಒಂದು ವೇಳೆ ಗೋ ಹತ್ತೆ ಮಾಡಿದ್ರೆ, 3 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಿಂದ 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು.

ಇದನ್ನೂ ವೀಕ್ಷಿಸಿ:  ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more