ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

Published : Jun 24, 2023, 11:11 AM IST

ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ಮದ್ಯ ನೈವೇದ್ಯ ಮಾಡುವ ನೆಪದಲ್ಲಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ.
 

ದೇವರ ಹೆಸರಿನಲ್ಲಿ ಕಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಗಲ್ಲಿ ಗಲ್ಲಿಯಲ್ಲೂ ಕಳಬಟ್ಟಿಯನ್ನೂ ಸರಬರಾಜು ಮಾಡಲಾಗುತ್ತಿದೆ. ದೇವರ ಪೂಜೆಗೆಂದು ಹೇಳಿ, ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ದೇವರ ಹೆಸರಿನಲ್ಲಿ ಮದ್ಯದ ದಂಧೆ ನಡೆಯುತ್ತಿದೆ. ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ನೈವೇದ್ಯ ಮಾಡಬೇಕು ಎಂದು ಹೇಳಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಈ ಅಕ್ರಮ ದಂಧೆಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ತಂಡ ಬಯಲಿಗೆಳೆದಿದೆ. ಇದಕ್ಕೆ ಶಾಲಾ ಮಕ್ಕಳನ್ನು ಬಳಕೆ ಮಾಡಿಕೊಂಡು, ಹೊರ ರಾಜ್ಯಗಳಿಗೆ ಕಳ್ಳಬಟ್ಟಿಯನ್ನು ಮಾರಾಟ ಮಾಡಲಾಗುತ್ತಿತ್ತು. ಶ್ರೀಮಠದ ವಿರೋಧದ ನಡುವೆಯೂ ಇಲ್ಲಿ ಮದ್ಯವನ್ನು ಮಾರಾಟ ಮಾಡಲಾಗುತ್ತಿತ್ತು. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಎಂಬ ಗ್ರಾಮದಲ್ಲಿ ಈ ಮಠ ಇದೆ.

ಇದನ್ನೂ ವೀಕ್ಷಿಸಿ: ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!