ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

Published : Jun 24, 2023, 11:11 AM IST

ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ಮದ್ಯ ನೈವೇದ್ಯ ಮಾಡುವ ನೆಪದಲ್ಲಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ.
 

ದೇವರ ಹೆಸರಿನಲ್ಲಿ ಕಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಗಲ್ಲಿ ಗಲ್ಲಿಯಲ್ಲೂ ಕಳಬಟ್ಟಿಯನ್ನೂ ಸರಬರಾಜು ಮಾಡಲಾಗುತ್ತಿದೆ. ದೇವರ ಪೂಜೆಗೆಂದು ಹೇಳಿ, ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ದೇವರ ಹೆಸರಿನಲ್ಲಿ ಮದ್ಯದ ದಂಧೆ ನಡೆಯುತ್ತಿದೆ. ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ನೈವೇದ್ಯ ಮಾಡಬೇಕು ಎಂದು ಹೇಳಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಈ ಅಕ್ರಮ ದಂಧೆಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ತಂಡ ಬಯಲಿಗೆಳೆದಿದೆ. ಇದಕ್ಕೆ ಶಾಲಾ ಮಕ್ಕಳನ್ನು ಬಳಕೆ ಮಾಡಿಕೊಂಡು, ಹೊರ ರಾಜ್ಯಗಳಿಗೆ ಕಳ್ಳಬಟ್ಟಿಯನ್ನು ಮಾರಾಟ ಮಾಡಲಾಗುತ್ತಿತ್ತು. ಶ್ರೀಮಠದ ವಿರೋಧದ ನಡುವೆಯೂ ಇಲ್ಲಿ ಮದ್ಯವನ್ನು ಮಾರಾಟ ಮಾಡಲಾಗುತ್ತಿತ್ತು. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಎಂಬ ಗ್ರಾಮದಲ್ಲಿ ಈ ಮಠ ಇದೆ.

ಇದನ್ನೂ ವೀಕ್ಷಿಸಿ: ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ