ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

Published : Jun 24, 2023, 11:11 AM IST

ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ಮದ್ಯ ನೈವೇದ್ಯ ಮಾಡುವ ನೆಪದಲ್ಲಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ.
 

ದೇವರ ಹೆಸರಿನಲ್ಲಿ ಕಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಗಲ್ಲಿ ಗಲ್ಲಿಯಲ್ಲೂ ಕಳಬಟ್ಟಿಯನ್ನೂ ಸರಬರಾಜು ಮಾಡಲಾಗುತ್ತಿದೆ. ದೇವರ ಪೂಜೆಗೆಂದು ಹೇಳಿ, ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ದೇವರ ಹೆಸರಿನಲ್ಲಿ ಮದ್ಯದ ದಂಧೆ ನಡೆಯುತ್ತಿದೆ. ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ನೈವೇದ್ಯ ಮಾಡಬೇಕು ಎಂದು ಹೇಳಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಈ ಅಕ್ರಮ ದಂಧೆಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ತಂಡ ಬಯಲಿಗೆಳೆದಿದೆ. ಇದಕ್ಕೆ ಶಾಲಾ ಮಕ್ಕಳನ್ನು ಬಳಕೆ ಮಾಡಿಕೊಂಡು, ಹೊರ ರಾಜ್ಯಗಳಿಗೆ ಕಳ್ಳಬಟ್ಟಿಯನ್ನು ಮಾರಾಟ ಮಾಡಲಾಗುತ್ತಿತ್ತು. ಶ್ರೀಮಠದ ವಿರೋಧದ ನಡುವೆಯೂ ಇಲ್ಲಿ ಮದ್ಯವನ್ನು ಮಾರಾಟ ಮಾಡಲಾಗುತ್ತಿತ್ತು. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಎಂಬ ಗ್ರಾಮದಲ್ಲಿ ಈ ಮಠ ಇದೆ.

ಇದನ್ನೂ ವೀಕ್ಷಿಸಿ: ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ