ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

ದೇವರ ಹೆಸರಿನಲ್ಲಿ ಕಂಟ್ರಿ ಸಾರಾಯಿ ಮಾರಾಟ: ಗಲ್ಲಿ ಗಲ್ಲಿಯಲ್ಲಿ ಕಳ್ಳಬಟ್ಟಿಯದ್ದೇ ಸಾಮ್ರಾಜ್ಯ !

Published : Jun 24, 2023, 11:11 AM IST

ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ಮದ್ಯ ನೈವೇದ್ಯ ಮಾಡುವ ನೆಪದಲ್ಲಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ.
 

ದೇವರ ಹೆಸರಿನಲ್ಲಿ ಕಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಗಲ್ಲಿ ಗಲ್ಲಿಯಲ್ಲೂ ಕಳಬಟ್ಟಿಯನ್ನೂ ಸರಬರಾಜು ಮಾಡಲಾಗುತ್ತಿದೆ. ದೇವರ ಪೂಜೆಗೆಂದು ಹೇಳಿ, ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ದೇವರ ಹೆಸರಿನಲ್ಲಿ ಮದ್ಯದ ದಂಧೆ ನಡೆಯುತ್ತಿದೆ. ಕಾಲಜ್ಞಾನಿ ಬಬಲಾದಿ ಮಠದ ಸದಾಶಿವ ಅಜ್ಜನಿಗೆ ನೈವೇದ್ಯ ಮಾಡಬೇಕು ಎಂದು ಹೇಳಿ ಕಳ್ಳಬಟ್ಟಿ ದಂಧೆ ನಡೆಸಲಾಗುತ್ತಿದೆ. ಈ ಅಕ್ರಮ ದಂಧೆಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ತಂಡ ಬಯಲಿಗೆಳೆದಿದೆ. ಇದಕ್ಕೆ ಶಾಲಾ ಮಕ್ಕಳನ್ನು ಬಳಕೆ ಮಾಡಿಕೊಂಡು, ಹೊರ ರಾಜ್ಯಗಳಿಗೆ ಕಳ್ಳಬಟ್ಟಿಯನ್ನು ಮಾರಾಟ ಮಾಡಲಾಗುತ್ತಿತ್ತು. ಶ್ರೀಮಠದ ವಿರೋಧದ ನಡುವೆಯೂ ಇಲ್ಲಿ ಮದ್ಯವನ್ನು ಮಾರಾಟ ಮಾಡಲಾಗುತ್ತಿತ್ತು. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಎಂಬ ಗ್ರಾಮದಲ್ಲಿ ಈ ಮಠ ಇದೆ.

ಇದನ್ನೂ ವೀಕ್ಷಿಸಿ: ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!