Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

Published : Feb 15, 2024, 02:49 PM IST

ವಿಜಯಪುರ ಜಿಲ್ಲೆಯಲ್ಲಿ ಅಬಾರ್ಷನ್‌ ದಂಧೆ ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ನರ್ಸ್‌ಗಳೇ ಈ ಕೃತ್ಯವನ್ನು ಎಸಗುತ್ತಿದ್ದರು.
 

ವಿಜಯಪುರ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಪ್ರಕರಣ(Foeticide case) ಬಯಲಿಗೆ ಬಂದಿದ್ದು, ಈ ದಂಧೆಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ತಂಡ ಬಯಲಿಗೆಳೆದಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕಾರ್ಯವನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶ್ಲಾಘಿಸಿದೆ. ಭ್ರೂಣ ಹತ್ಯೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ ನೀಡಿದೆ. ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ(Vijayapura) ಮುದ್ದೇಬಿಹಾಳ ತಾಲೂಕಿನ ಹುಲ್ಲುರು ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತದೆ. ಮುದ್ದೇಬಿಹಾಳ ಸಿನಿಯರ್ ನರ್ಸ್(Nurses) ಆಫೀಸರ್ ಸುಭದ್ರಾ ಮನೆಯಲ್ಲೇ ಈ ಗರ್ಭಪಾತ ದಂಧೆ(Abortion) ನಡೆಯುತ್ತದೆ. ಪರಿಶೀಲನೆ ವೇಳೆ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್, ಸಿರೆಂಜ್, ಸಲೈನ್ ಬಾಟಲ್ ಪತ್ತೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕಾಧಿಕಾರಿಗಳು, ಪಿಸಿಪಿಎನ್‌ಡಿಟಿ ಅಧಿಕಾಗಳ ತುರ್ತು ಸಭೆ ಕರೆಯುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಆಯೋಗದ ಸದಸ್ಯರು ನಿರ್ದೇಶನ ನೀಡಿದ್ದಾರೆ. ಮಂಡ್ಯ ಆಲೆಮನೆ ಪ್ರಕರಣದಂತೆ ಈ ಪ್ರಕರಣವನ್ನು ಸಿಐಡಿಗೆ ನೀಡಬೇಕು. ಸಿಐಡಿಗೆ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಶಶಿಧರ ಕೋಸುಂಬೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!