Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

Published : Feb 15, 2024, 02:49 PM IST

ವಿಜಯಪುರ ಜಿಲ್ಲೆಯಲ್ಲಿ ಅಬಾರ್ಷನ್‌ ದಂಧೆ ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ನರ್ಸ್‌ಗಳೇ ಈ ಕೃತ್ಯವನ್ನು ಎಸಗುತ್ತಿದ್ದರು.
 

ವಿಜಯಪುರ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಪ್ರಕರಣ(Foeticide case) ಬಯಲಿಗೆ ಬಂದಿದ್ದು, ಈ ದಂಧೆಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ತಂಡ ಬಯಲಿಗೆಳೆದಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕಾರ್ಯವನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶ್ಲಾಘಿಸಿದೆ. ಭ್ರೂಣ ಹತ್ಯೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ ನೀಡಿದೆ. ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ(Vijayapura) ಮುದ್ದೇಬಿಹಾಳ ತಾಲೂಕಿನ ಹುಲ್ಲುರು ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತದೆ. ಮುದ್ದೇಬಿಹಾಳ ಸಿನಿಯರ್ ನರ್ಸ್(Nurses) ಆಫೀಸರ್ ಸುಭದ್ರಾ ಮನೆಯಲ್ಲೇ ಈ ಗರ್ಭಪಾತ ದಂಧೆ(Abortion) ನಡೆಯುತ್ತದೆ. ಪರಿಶೀಲನೆ ವೇಳೆ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್, ಸಿರೆಂಜ್, ಸಲೈನ್ ಬಾಟಲ್ ಪತ್ತೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕಾಧಿಕಾರಿಗಳು, ಪಿಸಿಪಿಎನ್‌ಡಿಟಿ ಅಧಿಕಾಗಳ ತುರ್ತು ಸಭೆ ಕರೆಯುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಆಯೋಗದ ಸದಸ್ಯರು ನಿರ್ದೇಶನ ನೀಡಿದ್ದಾರೆ. ಮಂಡ್ಯ ಆಲೆಮನೆ ಪ್ರಕರಣದಂತೆ ಈ ಪ್ರಕರಣವನ್ನು ಸಿಐಡಿಗೆ ನೀಡಬೇಕು. ಸಿಐಡಿಗೆ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಶಶಿಧರ ಕೋಸುಂಬೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?