Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

Foeticide case: ಸರ್ಕಾರಿ ಆಸ್ಪತ್ರೆ ನರ್ಸ್‌ಗಳಿಂದಲೇ ಅಬಾರ್ಷನ್‌ ದಂಧೆ! ಮದುವೆ ಆಗಲಿ..ಆಗದಿರಲಿ ಗರ್ಭಪಾತ ಪಕ್ಕಾ !

Published : Feb 15, 2024, 02:49 PM IST

ವಿಜಯಪುರ ಜಿಲ್ಲೆಯಲ್ಲಿ ಅಬಾರ್ಷನ್‌ ದಂಧೆ ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ನರ್ಸ್‌ಗಳೇ ಈ ಕೃತ್ಯವನ್ನು ಎಸಗುತ್ತಿದ್ದರು.
 

ವಿಜಯಪುರ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಪ್ರಕರಣ(Foeticide case) ಬಯಲಿಗೆ ಬಂದಿದ್ದು, ಈ ದಂಧೆಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ತಂಡ ಬಯಲಿಗೆಳೆದಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕಾರ್ಯವನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶ್ಲಾಘಿಸಿದೆ. ಭ್ರೂಣ ಹತ್ಯೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ ನೀಡಿದೆ. ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ(Vijayapura) ಮುದ್ದೇಬಿಹಾಳ ತಾಲೂಕಿನ ಹುಲ್ಲುರು ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತದೆ. ಮುದ್ದೇಬಿಹಾಳ ಸಿನಿಯರ್ ನರ್ಸ್(Nurses) ಆಫೀಸರ್ ಸುಭದ್ರಾ ಮನೆಯಲ್ಲೇ ಈ ಗರ್ಭಪಾತ ದಂಧೆ(Abortion) ನಡೆಯುತ್ತದೆ. ಪರಿಶೀಲನೆ ವೇಳೆ ಸರ್ಕಾರಿ ಆಸ್ಪತ್ರೆಯ ಮೆಡಿಸಿನ್, ಸಿರೆಂಜ್, ಸಲೈನ್ ಬಾಟಲ್ ಪತ್ತೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕಾಧಿಕಾರಿಗಳು, ಪಿಸಿಪಿಎನ್‌ಡಿಟಿ ಅಧಿಕಾಗಳ ತುರ್ತು ಸಭೆ ಕರೆಯುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಆಯೋಗದ ಸದಸ್ಯರು ನಿರ್ದೇಶನ ನೀಡಿದ್ದಾರೆ. ಮಂಡ್ಯ ಆಲೆಮನೆ ಪ್ರಕರಣದಂತೆ ಈ ಪ್ರಕರಣವನ್ನು ಸಿಐಡಿಗೆ ನೀಡಬೇಕು. ಸಿಐಡಿಗೆ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಶಶಿಧರ ಕೋಸುಂಬೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Farmers Protest: 'ದೆಹಲಿ ಚಲೋ'ಗೆ ಬೆಸ್ತು ಬಿದ್ದ ಪೊಲೀಸ್‌ ಪಡೆ: ಖಾಕಿ ಡ್ರೋನ್‌ಗೆ ಟಕ್ಕರ್‌ ಕೊಟ್ಟ ರೈತರ ಗಾಳಿಪಟಗಳು !

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!