ಐಎಂಎ ಕೇಸ್‌ನಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳ ಹೆಸರು, ಬಿಗ್ ಶಾಕ್ ಕೊಟ್ಟ ಸರ್ಕಾರ

ಐಎಂಎ ಕೇಸ್‌ನಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳ ಹೆಸರು, ಬಿಗ್ ಶಾಕ್ ಕೊಟ್ಟ ಸರ್ಕಾರ

Published : Jan 29, 2020, 07:15 PM ISTUpdated : Jan 29, 2020, 07:48 PM IST

ಮತ್ತೆ ಸುದ್ದಿಗೆ ಬಂದ ಐಎಂಎ ವಂಚನೆ ಪ್ರಕರಣ/ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಸರ್ಕಾರ ಅಸ್ತು/  ಬಹುಕೋಟಿ ವಂಚನೆ ಪ್ರಕರಣ/ ಸಾವಿರಾರು ಠೇವಣಿದಾರರಿಗೆ ವಂಚನೆ

ಬೆಂಗಳೂರು(ಜ. 29)  ಐಎಂಎ ವಂಚನೆ ಕೇಸ್ ನಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಬಿಗ್ ಶಾಕ್ ಸೊಕ್ಕಿದೆ. ಇಬ್ಬರು ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಮೇಲೆ ತನಿಖೆ ಮಾಡಬಹುದು ಎಂದು ಸರ್ಕಾರವೇ ಸೂಚನೆ ನೀಡಿದೆ.

ಜನರಿಂದ ಹಣ ಠೆವಣಿ ಪಡೆದುಕೊಂಡು ಹೆಚ್ಚಿನ ಬಡ್ಡಿ ನೀಡುತ್ತೇನೆ ಎಂದು ನಂಬಿಸಿದ್ದ ವಂಚಕ ಮನ್ಸೂರ್ ಖಾನ್ ಬಂಧನದಲ್ಲಿದ್ದು ತನಿಖೆ ಎದುರಿಸುತ್ತಿದ್ದಾನೆ. ಇದೆಲ್ಲದರ ನಡುವೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧವೇ ಸರ್ಕಾರ ತನಿಖೆಗೆ ಮುಂದಾಗಿದೆ.

ಇದನ್ನು ಓದಿ: ಯಾರೀತ ಮನ್ಸೂರ್ ಖಾನ್? ಏನಿವನ ಬಂಡವಾಳ?"


 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!