ಐಎಂಎ ಪ್ರಕರಣಕ್ಕೆ ಕ್ಲಿನ್ ಚಿಟ್ ಕೊಟ್ಟ ಅಧಿಕಾರಿಗಳು ಔಟ್!

ಐಎಂಎ ಪ್ರಕರಣಕ್ಕೆ ಕ್ಲಿನ್ ಚಿಟ್ ಕೊಟ್ಟ ಅಧಿಕಾರಿಗಳು ಔಟ್!

Published : Oct 19, 2020, 06:55 PM ISTUpdated : Oct 19, 2020, 06:57 PM IST

ಐಎಂಎ ಬಹುಕೋಟಿ ವಂಚನೆ ಪ್ರಕರಣ/ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು/ ಕೇಸ್ ಕ್ಲೋಸ್ ಮಾಡಿದ ಆರೋಪದ ಮೇಲೆ ಸಸ್ಪೆಂಡ್/ ಸಿಬಿಐ ಅಂಗಳದಲ್ಲಿರುವ ಪ್ರಕರಣ 

ಬೆಂಗಳೂರು(ಅ. 19)  ಐಎಂಎ ವಂಚನೆ ತನಿಖೆ ಪ್ರಕರಣ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು ಮಾಡಲು ಸರ್ಕಾರ ಆದೇಶ ನೀಡಿದೆ.

ಐಎಂಎ ಠೇವಣಿದಾರರಿಗೆ ಹಣ ಹಿಂದಿರುಗಿಸಲು ತೆಗೆದುಕೊಂಡ ಕ್ರಮ ಏನು?

ಕಾರಣವಿಲ್ಲದೆ ಕೇಸ್ ಕ್ಲೋಸ್ ಮಾಡುವ ಆರೋಪದ ಮೇಲೆ ಎಸ್‌ಐ ರಮೇಶ್ ಸೇರಿ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?