Animal Cruelty : ಬೀದಿ ನಾಯಿ ಮೇಲೆ ಆಡಿ ಕಾರು ಹತ್ತಿಸಿ ವಿಕೃತಿ,  ಆದಿಕೇಶವಲು ಮೊಮ್ಮಗನ ಸಂಸ್ಕೃತಿ!

Animal Cruelty : ಬೀದಿ ನಾಯಿ ಮೇಲೆ ಆಡಿ ಕಾರು ಹತ್ತಿಸಿ ವಿಕೃತಿ,  ಆದಿಕೇಶವಲು ಮೊಮ್ಮಗನ ಸಂಸ್ಕೃತಿ!

Published : Jan 30, 2022, 09:30 PM IST

* ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ..

* ಆಡಿ ಕಾರ್ ಮಾಲೀಕನ ದರ್ಪಕ್ಕೆ ಸಿಲುಕಿದ ಅಮಾಯಕ ಬೀದಿ ನಾಯಿ

* ಉದ್ಯಮಿ ಆದಿಕೇಶವಲು ಮೊಮ್ಮಗನ ದರ್ಪ
* ಕೊರೋನಾ ನೆಪ ಹೇಳಿ ವಿಚಾರಣೆಗೆ ಗೈರು 

ಬೆಂಗಳೂರು(ಜ. 30) ಇಂಥ ವಿಕೃತಿಗಳು ಇರುತ್ತಾರೆಯೇ? ಸುಮ್ಮನೆ ಮಲಗಿದ್ದ ಬೀದಿ ನಾಯಿ (Dog) ಮೇಲೆ ಉದ್ದೇಶಪೂರ್ವಕವಾಗಿ ಕಾರು (Car) ಹತ್ತಿಸಿ ದರ್ಪ ಮೆರೆದಿದ್ದಾನೆ. ಉದ್ಯಮಿ ಆದಿಕೇಶವಲು ಮೊಮ್ಮಗ ಆದಿ ಆಡಿ ಕಾರನ್ನು ನಾಯಿ ಮೇಲೆ ಹತ್ತಿಸಿದ್ದಾನೆ.

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ರಕ್ಷಿಸಿದ ಶ್ವಾನ

ಬೆಂಗಳೂರಿನ ಜಯನಗರದಲ್ಲಿ (Jayanagar) ಘಟನೆ ನಡೆದಿದ್ದು ಸಿಸಿಟಿವಿಯಲ್ಲಿ(CCTV) ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ವಾನದ ಮೇಲೆ ವಿಕೃತಿ ತೋರಿಸಿದ ಆದಿ ವಿರುದ್ಧ ಆಕ್ರೋಶ ಕೇಳಿ ಬಂದಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more