ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

Published : Aug 17, 2022, 09:51 AM IST

ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ?

ಶಿವಮೊಗ್ಗ(ಆ.17):  ಟಿಪ್ಪು Vs ಸಾವರ್ಕರ್ ವಾರ್‌ ನಿನ್ನೆ ಮೊನ್ನೆಯದ್ದಲ್ಲ, ಆದರೆ, ಶಿವಮೊಗ್ಗದಲ್ಲಿ ಸಾವರ್ಕರ್ ಒಂದು ಬೂದಿ ಮುಚ್ಚಿದ ಕೆಂಡದಂತಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಶುರುವಾದ ಒಂದು ಚಿಕ್ಕ ಗಲಾಟೆ ಚಾಕು ಇರಿತದವರೆಗೆ ಬಂದು ತಲುಪಿದೆ. ಆದರೆ, ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ ಎಂಬ ಪ್ರಶ್ನೆಗೆ ಅದೊಂದು ಸಂಘಟನೆ. ಹೌದು, ಎಸ್‌ಡಿಪಿಐ ಅನ್ನೋ ಸಂಘಟನೆಯೇ ಶಿವಮೊಗ್ಗದಲ್ಲಿ ಇಷ್ಟೆಲ್ಲಾ ಹೈಡ್ರಾಮಾ ಕಾರಣ ಅಂತ ಹೇಳಲಾಗುತ್ತಿದೆ. ಅಷ್ಟಕ್ಕೂ ಶಿವಮೊಗ್ಗ ಘರ್ಷಣೆಯಲ್ಲಿ ಎಸ್‌ಡಿಪಿಐ ಪಾತ್ರ ಏನಿರಬಹುದು?, ಎಲ್ಲಿವರೆಗೆ ಬಂತು ಟಿಪ್ಪು Vs ಸಾವರ್ಕರ್ ಫೋಟೋ ವಾರ್‌. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸುವರ್ಣ ಎಫ್‌ಐಆರ್‌ನಲ್ಲಿದೆ. 

Praveen Nettaru Murder: ಎನ್‌ಐಎ ತನಿಖೆಯಿಂದ ಕೊಲೆ ಹಿಂದಿನ ಸೀಕ್ರೆಟ್ ಔಟ್

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more