ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

Published : Aug 17, 2022, 09:51 AM IST

ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ?

ಶಿವಮೊಗ್ಗ(ಆ.17):  ಟಿಪ್ಪು Vs ಸಾವರ್ಕರ್ ವಾರ್‌ ನಿನ್ನೆ ಮೊನ್ನೆಯದ್ದಲ್ಲ, ಆದರೆ, ಶಿವಮೊಗ್ಗದಲ್ಲಿ ಸಾವರ್ಕರ್ ಒಂದು ಬೂದಿ ಮುಚ್ಚಿದ ಕೆಂಡದಂತಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಶುರುವಾದ ಒಂದು ಚಿಕ್ಕ ಗಲಾಟೆ ಚಾಕು ಇರಿತದವರೆಗೆ ಬಂದು ತಲುಪಿದೆ. ಆದರೆ, ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ ಎಂಬ ಪ್ರಶ್ನೆಗೆ ಅದೊಂದು ಸಂಘಟನೆ. ಹೌದು, ಎಸ್‌ಡಿಪಿಐ ಅನ್ನೋ ಸಂಘಟನೆಯೇ ಶಿವಮೊಗ್ಗದಲ್ಲಿ ಇಷ್ಟೆಲ್ಲಾ ಹೈಡ್ರಾಮಾ ಕಾರಣ ಅಂತ ಹೇಳಲಾಗುತ್ತಿದೆ. ಅಷ್ಟಕ್ಕೂ ಶಿವಮೊಗ್ಗ ಘರ್ಷಣೆಯಲ್ಲಿ ಎಸ್‌ಡಿಪಿಐ ಪಾತ್ರ ಏನಿರಬಹುದು?, ಎಲ್ಲಿವರೆಗೆ ಬಂತು ಟಿಪ್ಪು Vs ಸಾವರ್ಕರ್ ಫೋಟೋ ವಾರ್‌. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸುವರ್ಣ ಎಫ್‌ಐಆರ್‌ನಲ್ಲಿದೆ. 

Praveen Nettaru Murder: ಎನ್‌ಐಎ ತನಿಖೆಯಿಂದ ಕೊಲೆ ಹಿಂದಿನ ಸೀಕ್ರೆಟ್ ಔಟ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more