ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

Published : Aug 17, 2022, 09:51 AM IST

ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ?

ಶಿವಮೊಗ್ಗ(ಆ.17):  ಟಿಪ್ಪು Vs ಸಾವರ್ಕರ್ ವಾರ್‌ ನಿನ್ನೆ ಮೊನ್ನೆಯದ್ದಲ್ಲ, ಆದರೆ, ಶಿವಮೊಗ್ಗದಲ್ಲಿ ಸಾವರ್ಕರ್ ಒಂದು ಬೂದಿ ಮುಚ್ಚಿದ ಕೆಂಡದಂತಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಶುರುವಾದ ಒಂದು ಚಿಕ್ಕ ಗಲಾಟೆ ಚಾಕು ಇರಿತದವರೆಗೆ ಬಂದು ತಲುಪಿದೆ. ಆದರೆ, ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ ಎಂಬ ಪ್ರಶ್ನೆಗೆ ಅದೊಂದು ಸಂಘಟನೆ. ಹೌದು, ಎಸ್‌ಡಿಪಿಐ ಅನ್ನೋ ಸಂಘಟನೆಯೇ ಶಿವಮೊಗ್ಗದಲ್ಲಿ ಇಷ್ಟೆಲ್ಲಾ ಹೈಡ್ರಾಮಾ ಕಾರಣ ಅಂತ ಹೇಳಲಾಗುತ್ತಿದೆ. ಅಷ್ಟಕ್ಕೂ ಶಿವಮೊಗ್ಗ ಘರ್ಷಣೆಯಲ್ಲಿ ಎಸ್‌ಡಿಪಿಐ ಪಾತ್ರ ಏನಿರಬಹುದು?, ಎಲ್ಲಿವರೆಗೆ ಬಂತು ಟಿಪ್ಪು Vs ಸಾವರ್ಕರ್ ಫೋಟೋ ವಾರ್‌. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸುವರ್ಣ ಎಫ್‌ಐಆರ್‌ನಲ್ಲಿದೆ. 

Praveen Nettaru Murder: ಎನ್‌ಐಎ ತನಿಖೆಯಿಂದ ಕೊಲೆ ಹಿಂದಿನ ಸೀಕ್ರೆಟ್ ಔಟ್

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more