ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

Published : Aug 17, 2022, 09:51 AM IST

ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ?

ಶಿವಮೊಗ್ಗ(ಆ.17):  ಟಿಪ್ಪು Vs ಸಾವರ್ಕರ್ ವಾರ್‌ ನಿನ್ನೆ ಮೊನ್ನೆಯದ್ದಲ್ಲ, ಆದರೆ, ಶಿವಮೊಗ್ಗದಲ್ಲಿ ಸಾವರ್ಕರ್ ಒಂದು ಬೂದಿ ಮುಚ್ಚಿದ ಕೆಂಡದಂತಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಶುರುವಾದ ಒಂದು ಚಿಕ್ಕ ಗಲಾಟೆ ಚಾಕು ಇರಿತದವರೆಗೆ ಬಂದು ತಲುಪಿದೆ. ಆದರೆ, ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ ಎಂಬ ಪ್ರಶ್ನೆಗೆ ಅದೊಂದು ಸಂಘಟನೆ. ಹೌದು, ಎಸ್‌ಡಿಪಿಐ ಅನ್ನೋ ಸಂಘಟನೆಯೇ ಶಿವಮೊಗ್ಗದಲ್ಲಿ ಇಷ್ಟೆಲ್ಲಾ ಹೈಡ್ರಾಮಾ ಕಾರಣ ಅಂತ ಹೇಳಲಾಗುತ್ತಿದೆ. ಅಷ್ಟಕ್ಕೂ ಶಿವಮೊಗ್ಗ ಘರ್ಷಣೆಯಲ್ಲಿ ಎಸ್‌ಡಿಪಿಐ ಪಾತ್ರ ಏನಿರಬಹುದು?, ಎಲ್ಲಿವರೆಗೆ ಬಂತು ಟಿಪ್ಪು Vs ಸಾವರ್ಕರ್ ಫೋಟೋ ವಾರ್‌. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸುವರ್ಣ ಎಫ್‌ಐಆರ್‌ನಲ್ಲಿದೆ. 

Praveen Nettaru Murder: ಎನ್‌ಐಎ ತನಿಖೆಯಿಂದ ಕೊಲೆ ಹಿಂದಿನ ಸೀಕ್ರೆಟ್ ಔಟ್

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
Read more