ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗ ಘರ್ಷಣೆ ಹಿಂದಿದೆಯಾ SDPI

Published : Aug 17, 2022, 09:51 AM IST

ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ?

ಶಿವಮೊಗ್ಗ(ಆ.17):  ಟಿಪ್ಪು Vs ಸಾವರ್ಕರ್ ವಾರ್‌ ನಿನ್ನೆ ಮೊನ್ನೆಯದ್ದಲ್ಲ, ಆದರೆ, ಶಿವಮೊಗ್ಗದಲ್ಲಿ ಸಾವರ್ಕರ್ ಒಂದು ಬೂದಿ ಮುಚ್ಚಿದ ಕೆಂಡದಂತಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಶುರುವಾದ ಒಂದು ಚಿಕ್ಕ ಗಲಾಟೆ ಚಾಕು ಇರಿತದವರೆಗೆ ಬಂದು ತಲುಪಿದೆ. ಆದರೆ, ಶಿವಮೊಗ್ಗದಲ್ಲಿ ಇಷ್ಟೆಲ್ಲ ನಡೆಯೋದಕ್ಕೆ ಕಾರಣ ಯಾರು?, ಶಾಂತಿಯುತವಾಗಿ ಮುಗೀಬೇಕಾಗಿದ್ದ ಸ್ವಾತಂತ್ರ್ಯೋತ್ಸವ 144ನ ಸೆಕ್ಷನ್‌ ಹಾಕೋವರೆಗೆ ತಲುಪಿದ್ದು ಯಾಕೆ ಎಂಬ ಪ್ರಶ್ನೆಗೆ ಅದೊಂದು ಸಂಘಟನೆ. ಹೌದು, ಎಸ್‌ಡಿಪಿಐ ಅನ್ನೋ ಸಂಘಟನೆಯೇ ಶಿವಮೊಗ್ಗದಲ್ಲಿ ಇಷ್ಟೆಲ್ಲಾ ಹೈಡ್ರಾಮಾ ಕಾರಣ ಅಂತ ಹೇಳಲಾಗುತ್ತಿದೆ. ಅಷ್ಟಕ್ಕೂ ಶಿವಮೊಗ್ಗ ಘರ್ಷಣೆಯಲ್ಲಿ ಎಸ್‌ಡಿಪಿಐ ಪಾತ್ರ ಏನಿರಬಹುದು?, ಎಲ್ಲಿವರೆಗೆ ಬಂತು ಟಿಪ್ಪು Vs ಸಾವರ್ಕರ್ ಫೋಟೋ ವಾರ್‌. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ಸುವರ್ಣ ಎಫ್‌ಐಆರ್‌ನಲ್ಲಿದೆ. 

Praveen Nettaru Murder: ಎನ್‌ಐಎ ತನಿಖೆಯಿಂದ ಕೊಲೆ ಹಿಂದಿನ ಸೀಕ್ರೆಟ್ ಔಟ್

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more