ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

Published : Aug 09, 2022, 12:15 PM IST

ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ಕೊಲೆ ಮಾಡಿದ ಪಾಪಿ ತಾಯಿ 

ಬೆಂಗಳೂರು(ಆ.09):  ಹೆತ್ತು ಹೊತ್ತ ತಾಯಿಯೇ ಕರುಳ ಬಳ್ಳಿಯನ್ನೇ ಕೊಂದ ಕಥೆಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಕೂಡು ಸುಳ್ಳಾಗಿದೆ. ತನ್ನ ಕಂದನನ್ನೇ ಕೊಂದು ತಾಯಿ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ತಾಯಿ ಕೊಲೆ ಮಾಡಿದ್ದಾಳೆ. ಸುಖ ಜೀವನಕ್ಕಾಗಿ ಹೆತ್ತ ಮಗುವನ್ನೇ ಪಾಪಿ ತಾಯಿ ಕೊಂದಿದ್ದಾಳೆ. ಮಗುವನ್ನ ಕೊಂದು ಬೇಕಂತಲೇ ತಾಯಿ ಸುಷ್ಮಾ ಖಿನ್ನತೆಯ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ಖಿನ್ನತೆಗೆ ಒಳಗಾದಂತೆ ನಾಟಕ ಮಾಡಿದ್ದ ತಾಯಿಗೆ ಯಾವುದೇ ಖಿನ್ನತೆ ಇರಲಿಲ್ಲ ಅನ್ನೋದು ಕೌನ್ಸಿಲಿಂಗ್‌ನಲ್ಲಿ ಸಾಬೀತಾಗಿದೆ.

Praveen Nettaru Murder: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು?

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more