ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

Published : Aug 09, 2022, 12:15 PM IST

ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ಕೊಲೆ ಮಾಡಿದ ಪಾಪಿ ತಾಯಿ 

ಬೆಂಗಳೂರು(ಆ.09):  ಹೆತ್ತು ಹೊತ್ತ ತಾಯಿಯೇ ಕರುಳ ಬಳ್ಳಿಯನ್ನೇ ಕೊಂದ ಕಥೆಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಕೂಡು ಸುಳ್ಳಾಗಿದೆ. ತನ್ನ ಕಂದನನ್ನೇ ಕೊಂದು ತಾಯಿ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ತಾಯಿ ಕೊಲೆ ಮಾಡಿದ್ದಾಳೆ. ಸುಖ ಜೀವನಕ್ಕಾಗಿ ಹೆತ್ತ ಮಗುವನ್ನೇ ಪಾಪಿ ತಾಯಿ ಕೊಂದಿದ್ದಾಳೆ. ಮಗುವನ್ನ ಕೊಂದು ಬೇಕಂತಲೇ ತಾಯಿ ಸುಷ್ಮಾ ಖಿನ್ನತೆಯ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ಖಿನ್ನತೆಗೆ ಒಳಗಾದಂತೆ ನಾಟಕ ಮಾಡಿದ್ದ ತಾಯಿಗೆ ಯಾವುದೇ ಖಿನ್ನತೆ ಇರಲಿಲ್ಲ ಅನ್ನೋದು ಕೌನ್ಸಿಲಿಂಗ್‌ನಲ್ಲಿ ಸಾಬೀತಾಗಿದೆ.

Praveen Nettaru Murder: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more