ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

Published : Aug 09, 2022, 12:15 PM IST

ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ಕೊಲೆ ಮಾಡಿದ ಪಾಪಿ ತಾಯಿ 

ಬೆಂಗಳೂರು(ಆ.09):  ಹೆತ್ತು ಹೊತ್ತ ತಾಯಿಯೇ ಕರುಳ ಬಳ್ಳಿಯನ್ನೇ ಕೊಂದ ಕಥೆಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಕೂಡು ಸುಳ್ಳಾಗಿದೆ. ತನ್ನ ಕಂದನನ್ನೇ ಕೊಂದು ತಾಯಿ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ತಾಯಿ ಕೊಲೆ ಮಾಡಿದ್ದಾಳೆ. ಸುಖ ಜೀವನಕ್ಕಾಗಿ ಹೆತ್ತ ಮಗುವನ್ನೇ ಪಾಪಿ ತಾಯಿ ಕೊಂದಿದ್ದಾಳೆ. ಮಗುವನ್ನ ಕೊಂದು ಬೇಕಂತಲೇ ತಾಯಿ ಸುಷ್ಮಾ ಖಿನ್ನತೆಯ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ಖಿನ್ನತೆಗೆ ಒಳಗಾದಂತೆ ನಾಟಕ ಮಾಡಿದ್ದ ತಾಯಿಗೆ ಯಾವುದೇ ಖಿನ್ನತೆ ಇರಲಿಲ್ಲ ಅನ್ನೋದು ಕೌನ್ಸಿಲಿಂಗ್‌ನಲ್ಲಿ ಸಾಬೀತಾಗಿದೆ.

Praveen Nettaru Murder: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು?

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more