ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

Published : Aug 09, 2022, 12:15 PM IST

ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ಕೊಲೆ ಮಾಡಿದ ಪಾಪಿ ತಾಯಿ 

ಬೆಂಗಳೂರು(ಆ.09):  ಹೆತ್ತು ಹೊತ್ತ ತಾಯಿಯೇ ಕರುಳ ಬಳ್ಳಿಯನ್ನೇ ಕೊಂದ ಕಥೆಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಕೂಡು ಸುಳ್ಳಾಗಿದೆ. ತನ್ನ ಕಂದನನ್ನೇ ಕೊಂದು ತಾಯಿ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ತಾಯಿ ಕೊಲೆ ಮಾಡಿದ್ದಾಳೆ. ಸುಖ ಜೀವನಕ್ಕಾಗಿ ಹೆತ್ತ ಮಗುವನ್ನೇ ಪಾಪಿ ತಾಯಿ ಕೊಂದಿದ್ದಾಳೆ. ಮಗುವನ್ನ ಕೊಂದು ಬೇಕಂತಲೇ ತಾಯಿ ಸುಷ್ಮಾ ಖಿನ್ನತೆಯ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ಖಿನ್ನತೆಗೆ ಒಳಗಾದಂತೆ ನಾಟಕ ಮಾಡಿದ್ದ ತಾಯಿಗೆ ಯಾವುದೇ ಖಿನ್ನತೆ ಇರಲಿಲ್ಲ ಅನ್ನೋದು ಕೌನ್ಸಿಲಿಂಗ್‌ನಲ್ಲಿ ಸಾಬೀತಾಗಿದೆ.

Praveen Nettaru Murder: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more